Advertisement
MIRROR FOCUS

ಚಿನ್ನಾ… ನಾ ನಿನ್ನ ಹ್ಯಾಂಗೆ ಒಲಿಸಿಕೊಳ್ಳಲಿ…? | ಗರಿಷ್ಠ ಬೆಲೆಗೆ ಏರಿದ “ಚಿನ್ನದ ಬೆಲೆ” | ಬರೋಬ್ಬರಿ 65,000 ರೂಪಾಯಿಗೆ ಏರಿದ ದರ |

Share

ಚಿನ್ನ(Gold) ಈಗ ಬಡವರ ಹಾಗೂ ಮಧ್ಯಮ ವರ್ಗದವರ ಗಗನ ಕುಸುಮವಾಗಿದೆ. ಹೆಣ್ಣು ಮಕ್ಕಳನ್ನು ಯಾವ ಚಿನ್ನ ಹಾಕಿ ಮದುವೆ(Marriage) ಮಾಡಿಸುವುದು ಅನ್ನೋ ಚಿಂತೆಯಲ್ಲಿರುವಾಗಲೇ ಮತ್ತೆ ಚಿನ್ನದ ಬೆಲೆ ಏರಿದೆ(Price hike). ಈಗಾಗಲೇ ಮದುವೆ ಸಮಯ ಆರಂಭವಾಗಿದ್ದು, ಸಾಕಷ್ಟು ಮದುವೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿಯೇ , ಇತಿಹಾಸದಲ್ಲೇ ಪ್ರಥಮ ಬಾರಿಗೆ ಗರಿಷ್ಠ ಬೆಲೆಗೆ ಚಿನ್ನ (Gold) ಏರಿಕೆಯಾಗಿದೆ.

ಹೆಂಗಳೆಯರ ಅತೀ ಇಷ್ಟದ ಈ ಚಿನ್ನವನ್ನು ಸದ್ಯಕ್ಕೆ ಕೆಲವು ಮಂದಿಗೆ ಕೊಳ್ಳುವ ಹಾಗಿಲ್ಲ..!, ಅಲ್ಲ ಅಲ್ಲ ಮುಟ್ಟುವ ಹಾಗೆಯೂ ಇಲ್ಲ ಎನ್ನುವಂತಾಗಿದೆ. ಸದ್ಯ  ಬಂಗಾರದ ಬೆಲೆ 65,000 ರೂ.ಗಳ ಗಡಿ ದಾಟಿದ್ದು, ಬೆಳ್ಳಿ 78,000 ರೂ. ದಾಟಿದೆ.  ಸದ್ಯದ ಚಿನ್ನ, ಬೆಳ್ಳಿಯ ದರವನ್ನು ನೋಡುವುದಾದರೆ, 10 ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆ 65,000 ರೂ., 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 58,500 ರೂ., ಒಂದು ಕೆಜಿ ಬೆಳ್ಳಿಗೆ 78,500 ಸಾವಿರ ರೂ. ಇತ್ತು. ಗುರುವಾರವೂ ಈ ದರ ಮುಂದುವರಿದಿದೆ.

ಈಗ ಮದುವೆ ಸೀಜನ್ ಆಗಿರುವುದರಿಂದ ಚಿನ್ನಕ್ಕೆ ಬೇಡಿಕೆಯಿದೆ. ಮುಂದೆ ಕ್ರಿಸ್ಮಸ್, ಹೊಸ ವರ್ಷ ಪ್ರಾರಂಭವಾಗುವುದರಿಂದ ಈ ರೇಟ್ ಮುಂದುವರೆಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಮಾಲೀಕರು ಹೇಳುತ್ತಿದ್ದಾರೆ. ಚಿನ್ನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಮುಂಬರುವ ವರ್ಷದಲ್ಲಿ 10-15% ಬಂಗಾರದಲ್ಲಿ ಏರಿಕೆಯಾಗಬಹುದು. ಬೆಳ್ಳಿ (Silver) ಕೆ.ಜಿಗೆ 1 ಲಕ್ಷದವರೆಗೆ ಆಗಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಮಾಲೀಕರು ಅಂದಾಜಿಸುತ್ತಿದ್ದಾರೆ.

This gold, which is most loved by women, cannot be bought or touched at the moment. Currently, the price of gold has crossed Rs 65,000 and silver is Rs 78,000. crossed If we look at the current price of gold and silver, the price of 24 carat gold of 10 grams is Rs. 65,000, the price of 22 carat gold of 10 grams is Rs. 58,500, and one kg of silver is Rs. 78,500 thousand. There was This rate continued on Thursday as well.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago