Advertisement
MIRROR FOCUS

ಚಿನ್ನಾ… ನಾ ನಿನ್ನ ಹ್ಯಾಂಗೆ ಒಲಿಸಿಕೊಳ್ಳಲಿ…? | ಗರಿಷ್ಠ ಬೆಲೆಗೆ ಏರಿದ “ಚಿನ್ನದ ಬೆಲೆ” | ಬರೋಬ್ಬರಿ 65,000 ರೂಪಾಯಿಗೆ ಏರಿದ ದರ |

Share

ಚಿನ್ನ(Gold) ಈಗ ಬಡವರ ಹಾಗೂ ಮಧ್ಯಮ ವರ್ಗದವರ ಗಗನ ಕುಸುಮವಾಗಿದೆ. ಹೆಣ್ಣು ಮಕ್ಕಳನ್ನು ಯಾವ ಚಿನ್ನ ಹಾಕಿ ಮದುವೆ(Marriage) ಮಾಡಿಸುವುದು ಅನ್ನೋ ಚಿಂತೆಯಲ್ಲಿರುವಾಗಲೇ ಮತ್ತೆ ಚಿನ್ನದ ಬೆಲೆ ಏರಿದೆ(Price hike). ಈಗಾಗಲೇ ಮದುವೆ ಸಮಯ ಆರಂಭವಾಗಿದ್ದು, ಸಾಕಷ್ಟು ಮದುವೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿಯೇ , ಇತಿಹಾಸದಲ್ಲೇ ಪ್ರಥಮ ಬಾರಿಗೆ ಗರಿಷ್ಠ ಬೆಲೆಗೆ ಚಿನ್ನ (Gold) ಏರಿಕೆಯಾಗಿದೆ.

ಹೆಂಗಳೆಯರ ಅತೀ ಇಷ್ಟದ ಈ ಚಿನ್ನವನ್ನು ಸದ್ಯಕ್ಕೆ ಕೆಲವು ಮಂದಿಗೆ ಕೊಳ್ಳುವ ಹಾಗಿಲ್ಲ..!, ಅಲ್ಲ ಅಲ್ಲ ಮುಟ್ಟುವ ಹಾಗೆಯೂ ಇಲ್ಲ ಎನ್ನುವಂತಾಗಿದೆ. ಸದ್ಯ  ಬಂಗಾರದ ಬೆಲೆ 65,000 ರೂ.ಗಳ ಗಡಿ ದಾಟಿದ್ದು, ಬೆಳ್ಳಿ 78,000 ರೂ. ದಾಟಿದೆ.  ಸದ್ಯದ ಚಿನ್ನ, ಬೆಳ್ಳಿಯ ದರವನ್ನು ನೋಡುವುದಾದರೆ, 10 ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆ 65,000 ರೂ., 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 58,500 ರೂ., ಒಂದು ಕೆಜಿ ಬೆಳ್ಳಿಗೆ 78,500 ಸಾವಿರ ರೂ. ಇತ್ತು. ಗುರುವಾರವೂ ಈ ದರ ಮುಂದುವರಿದಿದೆ.

ಈಗ ಮದುವೆ ಸೀಜನ್ ಆಗಿರುವುದರಿಂದ ಚಿನ್ನಕ್ಕೆ ಬೇಡಿಕೆಯಿದೆ. ಮುಂದೆ ಕ್ರಿಸ್ಮಸ್, ಹೊಸ ವರ್ಷ ಪ್ರಾರಂಭವಾಗುವುದರಿಂದ ಈ ರೇಟ್ ಮುಂದುವರೆಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಮಾಲೀಕರು ಹೇಳುತ್ತಿದ್ದಾರೆ. ಚಿನ್ನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಮುಂಬರುವ ವರ್ಷದಲ್ಲಿ 10-15% ಬಂಗಾರದಲ್ಲಿ ಏರಿಕೆಯಾಗಬಹುದು. ಬೆಳ್ಳಿ (Silver) ಕೆ.ಜಿಗೆ 1 ಲಕ್ಷದವರೆಗೆ ಆಗಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಮಾಲೀಕರು ಅಂದಾಜಿಸುತ್ತಿದ್ದಾರೆ.

This gold, which is most loved by women, cannot be bought or touched at the moment. Currently, the price of gold has crossed Rs 65,000 and silver is Rs 78,000. crossed If we look at the current price of gold and silver, the price of 24 carat gold of 10 grams is Rs. 65,000, the price of 22 carat gold of 10 grams is Rs. 58,500, and one kg of silver is Rs. 78,500 thousand. There was This rate continued on Thursday as well.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

5 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

5 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

13 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

15 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

21 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

21 hours ago