Advertisement
MIRROR FOCUS

ಚಿನ್ನಾ… ನಾ ನಿನ್ನ ಹ್ಯಾಂಗೆ ಒಲಿಸಿಕೊಳ್ಳಲಿ…? | ಗರಿಷ್ಠ ಬೆಲೆಗೆ ಏರಿದ “ಚಿನ್ನದ ಬೆಲೆ” | ಬರೋಬ್ಬರಿ 65,000 ರೂಪಾಯಿಗೆ ಏರಿದ ದರ |

Share

ಚಿನ್ನ(Gold) ಈಗ ಬಡವರ ಹಾಗೂ ಮಧ್ಯಮ ವರ್ಗದವರ ಗಗನ ಕುಸುಮವಾಗಿದೆ. ಹೆಣ್ಣು ಮಕ್ಕಳನ್ನು ಯಾವ ಚಿನ್ನ ಹಾಕಿ ಮದುವೆ(Marriage) ಮಾಡಿಸುವುದು ಅನ್ನೋ ಚಿಂತೆಯಲ್ಲಿರುವಾಗಲೇ ಮತ್ತೆ ಚಿನ್ನದ ಬೆಲೆ ಏರಿದೆ(Price hike). ಈಗಾಗಲೇ ಮದುವೆ ಸಮಯ ಆರಂಭವಾಗಿದ್ದು, ಸಾಕಷ್ಟು ಮದುವೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿಯೇ , ಇತಿಹಾಸದಲ್ಲೇ ಪ್ರಥಮ ಬಾರಿಗೆ ಗರಿಷ್ಠ ಬೆಲೆಗೆ ಚಿನ್ನ (Gold) ಏರಿಕೆಯಾಗಿದೆ.

Advertisement
Advertisement

ಹೆಂಗಳೆಯರ ಅತೀ ಇಷ್ಟದ ಈ ಚಿನ್ನವನ್ನು ಸದ್ಯಕ್ಕೆ ಕೆಲವು ಮಂದಿಗೆ ಕೊಳ್ಳುವ ಹಾಗಿಲ್ಲ..!, ಅಲ್ಲ ಅಲ್ಲ ಮುಟ್ಟುವ ಹಾಗೆಯೂ ಇಲ್ಲ ಎನ್ನುವಂತಾಗಿದೆ. ಸದ್ಯ  ಬಂಗಾರದ ಬೆಲೆ 65,000 ರೂ.ಗಳ ಗಡಿ ದಾಟಿದ್ದು, ಬೆಳ್ಳಿ 78,000 ರೂ. ದಾಟಿದೆ.  ಸದ್ಯದ ಚಿನ್ನ, ಬೆಳ್ಳಿಯ ದರವನ್ನು ನೋಡುವುದಾದರೆ, 10 ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆ 65,000 ರೂ., 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 58,500 ರೂ., ಒಂದು ಕೆಜಿ ಬೆಳ್ಳಿಗೆ 78,500 ಸಾವಿರ ರೂ. ಇತ್ತು. ಗುರುವಾರವೂ ಈ ದರ ಮುಂದುವರಿದಿದೆ.

Advertisement

ಈಗ ಮದುವೆ ಸೀಜನ್ ಆಗಿರುವುದರಿಂದ ಚಿನ್ನಕ್ಕೆ ಬೇಡಿಕೆಯಿದೆ. ಮುಂದೆ ಕ್ರಿಸ್ಮಸ್, ಹೊಸ ವರ್ಷ ಪ್ರಾರಂಭವಾಗುವುದರಿಂದ ಈ ರೇಟ್ ಮುಂದುವರೆಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಮಾಲೀಕರು ಹೇಳುತ್ತಿದ್ದಾರೆ. ಚಿನ್ನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಮುಂಬರುವ ವರ್ಷದಲ್ಲಿ 10-15% ಬಂಗಾರದಲ್ಲಿ ಏರಿಕೆಯಾಗಬಹುದು. ಬೆಳ್ಳಿ (Silver) ಕೆ.ಜಿಗೆ 1 ಲಕ್ಷದವರೆಗೆ ಆಗಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಮಾಲೀಕರು ಅಂದಾಜಿಸುತ್ತಿದ್ದಾರೆ.

This gold, which is most loved by women, cannot be bought or touched at the moment. Currently, the price of gold has crossed Rs 65,000 and silver is Rs 78,000. crossed If we look at the current price of gold and silver, the price of 24 carat gold of 10 grams is Rs. 65,000, the price of 22 carat gold of 10 grams is Rs. 58,500, and one kg of silver is Rs. 78,500 thousand. There was This rate continued on Thursday as well.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

3 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

4 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

4 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

4 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

7 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

9 hours ago