ತರಕಾರಿ ಬೆಲೆ ಗಗನಕ್ಕೇರಿದೆ, ಟೊಮೆಟೊವಂತು #Tomato ಕೇಳೋ ಮಾತೇ ಇಲ್ಲ, ಶತಕ ಭಾರಿಸಿ ಮುನ್ನುಗ್ಗುತ್ತಿದೆ. ಹೀಗಾಗಿ ಟೊಮೆಟೊ ಬೆಳೆದ ದಾವಣಗೆರೆಯ ರೈತರು #Farmers ಜಮೀನನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದಾರೆ!
ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನಿಗೆ ಕಾವಲು : ಅತಿಯಾದ ತರಕಾರಿ ಬೆಲೆ ಏರುತ್ತಿರುವುದರಿಂದ ರೈತರಿಗೆ ಬೆಳೆಯ ಕಾವಲಿನ ಕುರಿತು ಟೆನ್ಶನ್ ಶುರುವಾಗಿದೆ. ಟೊಮೆಟೋ ಸೇರಿದಂತೆ ತಾವು ಬೆಳೆದ ಬೆಳೆಗಳನ್ನು ರಕ್ಷಿಸಲು ಜಮೀನಿನಲ್ಲಿ ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನು ಕಾಯುತ್ತಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…