ತರಕಾರಿ ಬೆಲೆ ಗಗನಕ್ಕೇರಿದೆ, ಟೊಮೆಟೊವಂತು #Tomato ಕೇಳೋ ಮಾತೇ ಇಲ್ಲ, ಶತಕ ಭಾರಿಸಿ ಮುನ್ನುಗ್ಗುತ್ತಿದೆ. ಹೀಗಾಗಿ ಟೊಮೆಟೊ ಬೆಳೆದ ದಾವಣಗೆರೆಯ ರೈತರು #Farmers ಜಮೀನನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದಾರೆ!
ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನಿಗೆ ಕಾವಲು : ಅತಿಯಾದ ತರಕಾರಿ ಬೆಲೆ ಏರುತ್ತಿರುವುದರಿಂದ ರೈತರಿಗೆ ಬೆಳೆಯ ಕಾವಲಿನ ಕುರಿತು ಟೆನ್ಶನ್ ಶುರುವಾಗಿದೆ. ಟೊಮೆಟೋ ಸೇರಿದಂತೆ ತಾವು ಬೆಳೆದ ಬೆಳೆಗಳನ್ನು ರಕ್ಷಿಸಲು ಜಮೀನಿನಲ್ಲಿ ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನು ಕಾಯುತ್ತಿದ್ದಾರೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…