ತರಕಾರಿ ಬೆಲೆ ಗಗನಕ್ಕೇರಿದೆ, ಟೊಮೆಟೊವಂತು #Tomato ಕೇಳೋ ಮಾತೇ ಇಲ್ಲ, ಶತಕ ಭಾರಿಸಿ ಮುನ್ನುಗ್ಗುತ್ತಿದೆ. ಹೀಗಾಗಿ ಟೊಮೆಟೊ ಬೆಳೆದ ದಾವಣಗೆರೆಯ ರೈತರು #Farmers ಜಮೀನನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದಾರೆ!
ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನಿಗೆ ಕಾವಲು : ಅತಿಯಾದ ತರಕಾರಿ ಬೆಲೆ ಏರುತ್ತಿರುವುದರಿಂದ ರೈತರಿಗೆ ಬೆಳೆಯ ಕಾವಲಿನ ಕುರಿತು ಟೆನ್ಶನ್ ಶುರುವಾಗಿದೆ. ಟೊಮೆಟೋ ಸೇರಿದಂತೆ ತಾವು ಬೆಳೆದ ಬೆಳೆಗಳನ್ನು ರಕ್ಷಿಸಲು ಜಮೀನಿನಲ್ಲಿ ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನು ಕಾಯುತ್ತಿದ್ದಾರೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…