ತರಕಾರಿ ಬೆಲೆ ಗಗನಕ್ಕೇರಿದೆ, ಟೊಮೆಟೊವಂತು #Tomato ಕೇಳೋ ಮಾತೇ ಇಲ್ಲ, ಶತಕ ಭಾರಿಸಿ ಮುನ್ನುಗ್ಗುತ್ತಿದೆ. ಹೀಗಾಗಿ ಟೊಮೆಟೊ ಬೆಳೆದ ದಾವಣಗೆರೆಯ ರೈತರು #Farmers ಜಮೀನನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದಾರೆ!
ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನಿಗೆ ಕಾವಲು : ಅತಿಯಾದ ತರಕಾರಿ ಬೆಲೆ ಏರುತ್ತಿರುವುದರಿಂದ ರೈತರಿಗೆ ಬೆಳೆಯ ಕಾವಲಿನ ಕುರಿತು ಟೆನ್ಶನ್ ಶುರುವಾಗಿದೆ. ಟೊಮೆಟೋ ಸೇರಿದಂತೆ ತಾವು ಬೆಳೆದ ಬೆಳೆಗಳನ್ನು ರಕ್ಷಿಸಲು ಜಮೀನಿನಲ್ಲಿ ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನು ಕಾಯುತ್ತಿದ್ದಾರೆ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…