ತರಕಾರಿ ಬೆಲೆ ಗಗನಕ್ಕೇರಿದೆ, ಟೊಮೆಟೊವಂತು #Tomato ಕೇಳೋ ಮಾತೇ ಇಲ್ಲ, ಶತಕ ಭಾರಿಸಿ ಮುನ್ನುಗ್ಗುತ್ತಿದೆ. ಹೀಗಾಗಿ ಟೊಮೆಟೊ ಬೆಳೆದ ದಾವಣಗೆರೆಯ ರೈತರು #Farmers ಜಮೀನನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದಾರೆ!
ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನಿಗೆ ಕಾವಲು : ಅತಿಯಾದ ತರಕಾರಿ ಬೆಲೆ ಏರುತ್ತಿರುವುದರಿಂದ ರೈತರಿಗೆ ಬೆಳೆಯ ಕಾವಲಿನ ಕುರಿತು ಟೆನ್ಶನ್ ಶುರುವಾಗಿದೆ. ಟೊಮೆಟೋ ಸೇರಿದಂತೆ ತಾವು ಬೆಳೆದ ಬೆಳೆಗಳನ್ನು ರಕ್ಷಿಸಲು ಜಮೀನಿನಲ್ಲಿ ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನು ಕಾಯುತ್ತಿದ್ದಾರೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…