ತರಕಾರಿ ಬೆಲೆ ಗಗನಕ್ಕೇರಿದೆ, ಟೊಮೆಟೊವಂತು #Tomato ಕೇಳೋ ಮಾತೇ ಇಲ್ಲ, ಶತಕ ಭಾರಿಸಿ ಮುನ್ನುಗ್ಗುತ್ತಿದೆ. ಹೀಗಾಗಿ ಟೊಮೆಟೊ ಬೆಳೆದ ದಾವಣಗೆರೆಯ ರೈತರು #Farmers ಜಮೀನನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದಾರೆ!
ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನಿಗೆ ಕಾವಲು : ಅತಿಯಾದ ತರಕಾರಿ ಬೆಲೆ ಏರುತ್ತಿರುವುದರಿಂದ ರೈತರಿಗೆ ಬೆಳೆಯ ಕಾವಲಿನ ಕುರಿತು ಟೆನ್ಶನ್ ಶುರುವಾಗಿದೆ. ಟೊಮೆಟೋ ಸೇರಿದಂತೆ ತಾವು ಬೆಳೆದ ಬೆಳೆಗಳನ್ನು ರಕ್ಷಿಸಲು ಜಮೀನಿನಲ್ಲಿ ಟ್ರ್ಯಾಕ್ಟರ್ ಟ್ರ್ಯಾಲಿ ಹಾಕಿಕೊಂಡು ಜಮೀನು ಕಾಯುತ್ತಿದ್ದಾರೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…