#Tomato Price| ದಿಢೀರ್ ಪಾತಾಳಕ್ಕೆ ಕುಸಿದ ಟೊಮೆಟೊ ದರ : ಗಗನಕ್ಕೇರಿದ್ದ ಟೊಮೆಟೋ ಬೆಲೆ ಈಗ ಎಷ್ಟಿದೆ?

August 21, 2023
6:36 PM
2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಒಂದೆರಡು ತಿಂಗಳು ರೈತನ ಜೇಬು ತುಂಬಿಸಿ, ಗ್ರಾಹಕ ಜೇಬಿಗೆ ಕತ್ತರಿ ಹಾಕಿದ್ದ ಟೊಮೆಟೋ ಬೆಲೆ, ಇದೀಗ ಉಲ್ಟಾ ಆಗಿದೆ. ಗಗನಕ್ಕೇರಿದ ಟೊಮೆಟೋ ಬೆಲೆ ಈಗ ಪಾತಾಳಕ್ಕೆ ಕುಸಿದಿದೆ. ರೈತ ಬೇಜಾರು ಮಾಡಿಕೊಂಡ್ರೆ ಗ್ರಾಹಕ ನಿರಾಳನಾಗಿದ್ದಾನೆ.

Advertisement
Advertisement

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

Advertisement

ಒಂದು ತಿಂಗಳ ಹಿಂದೆ ಬೆಲೆಯನ್ನು ಗಗನಕ್ಕೇರಿ ರೈತರ ಬಾಳು ಹಸನಾಗಿಸಿದ್ದ ಟೊಮೆಟೊ ಸದ್ಯ ಪಾತಾಳಕ್ಕೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ‌ ಮತ್ತಷ್ಟು ಕುಸಿದಿದೆ. ಹದಿನೈದು ಕೆಜಿ ಬಾಕ್ಸ್ ಟೊಮೆಟೊ ಕೇವಲ 200- 400 ರೂಪಾಯಿಗೆ ಹರಾಜಾಗುತ್ತಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಮೂರು ತಿಂಗಳಿಂದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ, ನೂರಾರು ಜನ ರೈತರ ಅದೃಷ್ಟವನ್ನೇ ಬದಲಿಸಿದ್ದ ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror