MIRROR FOCUS

#Tomato Price| ದಿಢೀರ್ ಪಾತಾಳಕ್ಕೆ ಕುಸಿದ ಟೊಮೆಟೊ ದರ : ಗಗನಕ್ಕೇರಿದ್ದ ಟೊಮೆಟೋ ಬೆಲೆ ಈಗ ಎಷ್ಟಿದೆ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಂದೆರಡು ತಿಂಗಳು ರೈತನ ಜೇಬು ತುಂಬಿಸಿ, ಗ್ರಾಹಕ ಜೇಬಿಗೆ ಕತ್ತರಿ ಹಾಕಿದ್ದ ಟೊಮೆಟೋ ಬೆಲೆ, ಇದೀಗ ಉಲ್ಟಾ ಆಗಿದೆ. ಗಗನಕ್ಕೇರಿದ ಟೊಮೆಟೋ ಬೆಲೆ ಈಗ ಪಾತಾಳಕ್ಕೆ ಕುಸಿದಿದೆ. ರೈತ ಬೇಜಾರು ಮಾಡಿಕೊಂಡ್ರೆ ಗ್ರಾಹಕ ನಿರಾಳನಾಗಿದ್ದಾನೆ.

Advertisement
Advertisement

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಒಂದು ತಿಂಗಳ ಹಿಂದೆ ಬೆಲೆಯನ್ನು ಗಗನಕ್ಕೇರಿ ರೈತರ ಬಾಳು ಹಸನಾಗಿಸಿದ್ದ ಟೊಮೆಟೊ ಸದ್ಯ ಪಾತಾಳಕ್ಕೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ‌ ಮತ್ತಷ್ಟು ಕುಸಿದಿದೆ. ಹದಿನೈದು ಕೆಜಿ ಬಾಕ್ಸ್ ಟೊಮೆಟೊ ಕೇವಲ 200- 400 ರೂಪಾಯಿಗೆ ಹರಾಜಾಗುತ್ತಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಮೂರು ತಿಂಗಳಿಂದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ, ನೂರಾರು ಜನ ರೈತರ ಅದೃಷ್ಟವನ್ನೇ ಬದಲಿಸಿದ್ದ ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

3 hours ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

4 hours ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

4 hours ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

5 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

6 hours ago

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago