Advertisement
MIRROR FOCUS

#Tomato Price| ದಿಢೀರ್ ಪಾತಾಳಕ್ಕೆ ಕುಸಿದ ಟೊಮೆಟೊ ದರ : ಗಗನಕ್ಕೇರಿದ್ದ ಟೊಮೆಟೋ ಬೆಲೆ ಈಗ ಎಷ್ಟಿದೆ?

Share

ಒಂದೆರಡು ತಿಂಗಳು ರೈತನ ಜೇಬು ತುಂಬಿಸಿ, ಗ್ರಾಹಕ ಜೇಬಿಗೆ ಕತ್ತರಿ ಹಾಕಿದ್ದ ಟೊಮೆಟೋ ಬೆಲೆ, ಇದೀಗ ಉಲ್ಟಾ ಆಗಿದೆ. ಗಗನಕ್ಕೇರಿದ ಟೊಮೆಟೋ ಬೆಲೆ ಈಗ ಪಾತಾಳಕ್ಕೆ ಕುಸಿದಿದೆ. ರೈತ ಬೇಜಾರು ಮಾಡಿಕೊಂಡ್ರೆ ಗ್ರಾಹಕ ನಿರಾಳನಾಗಿದ್ದಾನೆ.

Advertisement
Advertisement
Advertisement
Advertisement

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

Advertisement

ಒಂದು ತಿಂಗಳ ಹಿಂದೆ ಬೆಲೆಯನ್ನು ಗಗನಕ್ಕೇರಿ ರೈತರ ಬಾಳು ಹಸನಾಗಿಸಿದ್ದ ಟೊಮೆಟೊ ಸದ್ಯ ಪಾತಾಳಕ್ಕೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ‌ ಮತ್ತಷ್ಟು ಕುಸಿದಿದೆ. ಹದಿನೈದು ಕೆಜಿ ಬಾಕ್ಸ್ ಟೊಮೆಟೊ ಕೇವಲ 200- 400 ರೂಪಾಯಿಗೆ ಹರಾಜಾಗುತ್ತಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಮೂರು ತಿಂಗಳಿಂದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ, ನೂರಾರು ಜನ ರೈತರ ಅದೃಷ್ಟವನ್ನೇ ಬದಲಿಸಿದ್ದ ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

16 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

16 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

16 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

16 hours ago

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…

16 hours ago