Advertisement
MIRROR FOCUS

#Tomato Price| ದಿಢೀರ್ ಪಾತಾಳಕ್ಕೆ ಕುಸಿದ ಟೊಮೆಟೊ ದರ : ಗಗನಕ್ಕೇರಿದ್ದ ಟೊಮೆಟೋ ಬೆಲೆ ಈಗ ಎಷ್ಟಿದೆ?

Share

ಒಂದೆರಡು ತಿಂಗಳು ರೈತನ ಜೇಬು ತುಂಬಿಸಿ, ಗ್ರಾಹಕ ಜೇಬಿಗೆ ಕತ್ತರಿ ಹಾಕಿದ್ದ ಟೊಮೆಟೋ ಬೆಲೆ, ಇದೀಗ ಉಲ್ಟಾ ಆಗಿದೆ. ಗಗನಕ್ಕೇರಿದ ಟೊಮೆಟೋ ಬೆಲೆ ಈಗ ಪಾತಾಳಕ್ಕೆ ಕುಸಿದಿದೆ. ರೈತ ಬೇಜಾರು ಮಾಡಿಕೊಂಡ್ರೆ ಗ್ರಾಹಕ ನಿರಾಳನಾಗಿದ್ದಾನೆ.

Advertisement
Advertisement
Advertisement
Advertisement
Advertisement

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

Advertisement

ಒಂದು ತಿಂಗಳ ಹಿಂದೆ ಬೆಲೆಯನ್ನು ಗಗನಕ್ಕೇರಿ ರೈತರ ಬಾಳು ಹಸನಾಗಿಸಿದ್ದ ಟೊಮೆಟೊ ಸದ್ಯ ಪಾತಾಳಕ್ಕೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ‌ ಮತ್ತಷ್ಟು ಕುಸಿದಿದೆ. ಹದಿನೈದು ಕೆಜಿ ಬಾಕ್ಸ್ ಟೊಮೆಟೊ ಕೇವಲ 200- 400 ರೂಪಾಯಿಗೆ ಹರಾಜಾಗುತ್ತಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಮೂರು ತಿಂಗಳಿಂದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ, ನೂರಾರು ಜನ ರೈತರ ಅದೃಷ್ಟವನ್ನೇ ಬದಲಿಸಿದ್ದ ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago