Advertisement
MIRROR FOCUS

#Tomato Price| ದಿಢೀರ್ ಪಾತಾಳಕ್ಕೆ ಕುಸಿದ ಟೊಮೆಟೊ ದರ : ಗಗನಕ್ಕೇರಿದ್ದ ಟೊಮೆಟೋ ಬೆಲೆ ಈಗ ಎಷ್ಟಿದೆ?

Share

ಒಂದೆರಡು ತಿಂಗಳು ರೈತನ ಜೇಬು ತುಂಬಿಸಿ, ಗ್ರಾಹಕ ಜೇಬಿಗೆ ಕತ್ತರಿ ಹಾಕಿದ್ದ ಟೊಮೆಟೋ ಬೆಲೆ, ಇದೀಗ ಉಲ್ಟಾ ಆಗಿದೆ. ಗಗನಕ್ಕೇರಿದ ಟೊಮೆಟೋ ಬೆಲೆ ಈಗ ಪಾತಾಳಕ್ಕೆ ಕುಸಿದಿದೆ. ರೈತ ಬೇಜಾರು ಮಾಡಿಕೊಂಡ್ರೆ ಗ್ರಾಹಕ ನಿರಾಳನಾಗಿದ್ದಾನೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಒಂದು ತಿಂಗಳ ಹಿಂದೆ ಬೆಲೆಯನ್ನು ಗಗನಕ್ಕೇರಿ ರೈತರ ಬಾಳು ಹಸನಾಗಿಸಿದ್ದ ಟೊಮೆಟೊ ಸದ್ಯ ಪಾತಾಳಕ್ಕೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ‌ ಮತ್ತಷ್ಟು ಕುಸಿದಿದೆ. ಹದಿನೈದು ಕೆಜಿ ಬಾಕ್ಸ್ ಟೊಮೆಟೊ ಕೇವಲ 200- 400 ರೂಪಾಯಿಗೆ ಹರಾಜಾಗುತ್ತಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಮೂರು ತಿಂಗಳಿಂದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ, ನೂರಾರು ಜನ ರೈತರ ಅದೃಷ್ಟವನ್ನೇ ಬದಲಿಸಿದ್ದ ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

9 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

15 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago