MIRROR FOCUS

ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆನ್‌ಲೈನ್ ಆರ್ಥಿಕ ವಂಚನೆ ಅಪರಾಧಗಳನ್ನು ತಪ್ಪಿಸುವ ದೃಷ್ಟಿಯಿಂದ ಸಾರ್ವಜನಿಕ ವೈಫೈ ಅನ್ನು ಬಳಸದಂತೆ ಹಾಗೂ ಅಸುರಕ್ಷಿತ ಜಾಲತಾಣಗಳಲ್ಲಿ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡುಗಳ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ವರವಾಗಿರಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮನವಿ ಮಾಡಿದ್ದಾರೆ.

Advertisement

ಈ ಕುರಿತು ಮಾಹಿತಿ ನೀಡಿದ ಅವರು, ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಮೂಲಕ ಸಾರ್ವಜನಿಕರನ್ನು ವಂಚಿಸಿ ಆರ್ಥಿಕವಾಗಿ ನಷ್ಟ ಹೊಂದುವಂತೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾರೊಂದಿಗೂ ತಮ್ಮ ಎಟಿಎಂ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ವಿವರಗಳು, ಪಿನ್ ಸಂಖ್ಯೆ, ಪಾಸ್‌ವರ್ಡ್‌ಗಳನ್ನು ಹಂಚಿಕೊಳ್ಳಬಾರದು ಎಂದರು.  ಸಾರ್ವಜನಿಕರು, ಬ್ಯಾಂಕ್‌ಗಳ ಗ್ರಾಹಕರು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡುಗಳ ವಂಚನೆ ಕುರಿತು ಸದಾ ಜಾಗೃತರಾಗಿರಬೇಕು. ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್, ಪಿನ್ ಸಂಖ್ಯೆ, ಪಾಸ್‌ವರ್ಡ್  ಸೇರಿದಂತೆ  ಯಾವುದೇ ಮಾಹಿತಿ ವಿವರಗಳನ್ನು ಯಾರೊಂದಿಗೂ ಮೊಬೈಲ್‌ನಲ್ಲಿ ಹಂಚಿಕೊಳ್ಳಬಾರದು. ಸಹಾಯಕ್ಕಾಗಿ 1930 ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

3 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

3 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

3 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

3 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

11 hours ago

ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…

11 hours ago