Advertisement
MIRROR FOCUS

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ನಂತರ ತರಕಾರಿ ಸರದಿ | ಶತಕ ಬಾರಿಸಿದ ಟೊಮ್ಯಾಟೋ, ಬೀನ್ಸ್ ದ್ವಿಶತಕ, ಬೆಳ್ಳುಳ್ಳಿ ತ್ರಿಶತಕ..! |

Share

ಕಳೆದ ಕೆಲವು ದಿನಗಳಿಂದ ಬೆಲೆ ಏರಿಕೆಯ(Price Hike) ಪರ್ವ ಆರಂಭವಾಗಿದೆ. ಪೆಟ್ರೋಲ್(Petrol), ಡಿಸೇಲ್(Descale) ಬಳಿಕ ರಾಜ್ಯದ ಜನತೆಗೆ ಈಗ ದಿನನಿತ್ಯ ಬಳಕೆಯ ತರಕಾರಿಗಳ ಬೆಲೆ ದಿಢೀರನೆ (Vegetable Price Hike) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಟೊಮ್ಯಾಟೋ(Tomato) ರೇಟ್ ಶತಕ ದಾಟಿದ್ರೆ, ಬೀನ್ಸ್(Beans) ಬೆಲೆ ಇನ್ನೂರು ರೂಪಾಯಿ ದಾಟಿದೆ. ಕಳೆದ ವಾರಕ್ಕಿಂತ ಈ ವಾರ ಬಹುತೇಕ ತರಕಾರಿ(Vegetable) ದರ ದುಪ್ಪಟ್ಟು, ಮೂರು ಪಟ್ಟು ಜಾಸ್ತಿಯಾಗಿದೆ. 

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಬೆನ್ನಲ್ಲೇ ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೋ ನೂರರ ಗಡಿ ದಾಟಿದ್ರೆ, ಬೀನ್ಸ್ ಇನ್ನೂರು ಹಾಗೂ ಬೆಳ್ಳುಳ್ಳಿ ಮುನ್ನೂರು ರೂಪಾಯಿ ದಾಟಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿ ಬಜಾರ್, ಹೆಬ್ಬಾಳ ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ತರಕಾರಿ ಬಲು ತುಟ್ಟಿಯಾಗಿದೆ. ಇದರಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ.

ರಾಜ್ಯದಲ್ಲಿ ಕುಸಿತ ಕಂಡ ಟೊಮ್ಯಾಟೊ ಇಳುವರಿ : ರಾಜ್ಯದಲ್ಲಿ ಟೊಮ್ಯಾಟೋ ಉತ್ಪಾದನೆ ಕುಸಿತ ಕಂಡ ಹಿನ್ನೆಲೆ ಬೆಲೆ ಏರಿಕೆಯಾಗಿದೆ ಅನ್ನೋದು ವರ್ತಕರ ಮಾತು. ಮಂಡ್ಯ, ಕೋಲಾರ, ಕನಕಪುರ, ಕಡೂರು, ಮದ್ದೂರು ಕಡೆಗಳಲ್ಲಿ ಟೊಮ್ಯಾಟೋ ಇಳುವರಿ ಕುಸಿತವಾಗಿದೆ. ಸದ್ಯ ಮಹಾರಾಷ್ಟ್ರದಿಂದ ಆಮದಾಗುವ ಟೊಮ್ಯಾಟೋ ನೆಚ್ಚಿಕೊಂಡಿವೆ ಬೆಂಗಳೂರಿನ ಮಾರುಕಟ್ಟೆಗಳು. ಟೊಮ್ಯಾಟೋ ಜೊತೆಗೆ ಬೀನ್ಸ್, ಬೆಳ್ಳುಳ್ಳಿ ಸೇರಿದಂತೆ ಇತರೆ ತರಕಾರಿ ದರವೂ ತುಟ್ಟಿಯಾಗಿದೆ. ಮುಂದಿನ ಒಂದು ತಿಂಗಳ‌ ಕಾಲ ದರ ಇದೇ ರೀತಿ ಏರಿಕೆಯಾಗಲಿದೆ ಎನ್ನುವುದು ಮಾರುಕಟ್ಟೆ ವರದಿ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

44 minutes ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

6 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

6 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

17 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

22 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago