Advertisement
MIRROR FOCUS

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ನಂತರ ತರಕಾರಿ ಸರದಿ | ಶತಕ ಬಾರಿಸಿದ ಟೊಮ್ಯಾಟೋ, ಬೀನ್ಸ್ ದ್ವಿಶತಕ, ಬೆಳ್ಳುಳ್ಳಿ ತ್ರಿಶತಕ..! |

Share

ಕಳೆದ ಕೆಲವು ದಿನಗಳಿಂದ ಬೆಲೆ ಏರಿಕೆಯ(Price Hike) ಪರ್ವ ಆರಂಭವಾಗಿದೆ. ಪೆಟ್ರೋಲ್(Petrol), ಡಿಸೇಲ್(Descale) ಬಳಿಕ ರಾಜ್ಯದ ಜನತೆಗೆ ಈಗ ದಿನನಿತ್ಯ ಬಳಕೆಯ ತರಕಾರಿಗಳ ಬೆಲೆ ದಿಢೀರನೆ (Vegetable Price Hike) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಟೊಮ್ಯಾಟೋ(Tomato) ರೇಟ್ ಶತಕ ದಾಟಿದ್ರೆ, ಬೀನ್ಸ್(Beans) ಬೆಲೆ ಇನ್ನೂರು ರೂಪಾಯಿ ದಾಟಿದೆ. ಕಳೆದ ವಾರಕ್ಕಿಂತ ಈ ವಾರ ಬಹುತೇಕ ತರಕಾರಿ(Vegetable) ದರ ದುಪ್ಪಟ್ಟು, ಮೂರು ಪಟ್ಟು ಜಾಸ್ತಿಯಾಗಿದೆ. 

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಬೆನ್ನಲ್ಲೇ ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೋ ನೂರರ ಗಡಿ ದಾಟಿದ್ರೆ, ಬೀನ್ಸ್ ಇನ್ನೂರು ಹಾಗೂ ಬೆಳ್ಳುಳ್ಳಿ ಮುನ್ನೂರು ರೂಪಾಯಿ ದಾಟಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿ ಬಜಾರ್, ಹೆಬ್ಬಾಳ ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ತರಕಾರಿ ಬಲು ತುಟ್ಟಿಯಾಗಿದೆ. ಇದರಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ.

ರಾಜ್ಯದಲ್ಲಿ ಕುಸಿತ ಕಂಡ ಟೊಮ್ಯಾಟೊ ಇಳುವರಿ : ರಾಜ್ಯದಲ್ಲಿ ಟೊಮ್ಯಾಟೋ ಉತ್ಪಾದನೆ ಕುಸಿತ ಕಂಡ ಹಿನ್ನೆಲೆ ಬೆಲೆ ಏರಿಕೆಯಾಗಿದೆ ಅನ್ನೋದು ವರ್ತಕರ ಮಾತು. ಮಂಡ್ಯ, ಕೋಲಾರ, ಕನಕಪುರ, ಕಡೂರು, ಮದ್ದೂರು ಕಡೆಗಳಲ್ಲಿ ಟೊಮ್ಯಾಟೋ ಇಳುವರಿ ಕುಸಿತವಾಗಿದೆ. ಸದ್ಯ ಮಹಾರಾಷ್ಟ್ರದಿಂದ ಆಮದಾಗುವ ಟೊಮ್ಯಾಟೋ ನೆಚ್ಚಿಕೊಂಡಿವೆ ಬೆಂಗಳೂರಿನ ಮಾರುಕಟ್ಟೆಗಳು. ಟೊಮ್ಯಾಟೋ ಜೊತೆಗೆ ಬೀನ್ಸ್, ಬೆಳ್ಳುಳ್ಳಿ ಸೇರಿದಂತೆ ಇತರೆ ತರಕಾರಿ ದರವೂ ತುಟ್ಟಿಯಾಗಿದೆ. ಮುಂದಿನ ಒಂದು ತಿಂಗಳ‌ ಕಾಲ ದರ ಇದೇ ರೀತಿ ಏರಿಕೆಯಾಗಲಿದೆ ಎನ್ನುವುದು ಮಾರುಕಟ್ಟೆ ವರದಿ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

5 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

5 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

6 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

8 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

20 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

20 hours ago