ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |

October 5, 2024
8:30 PM

ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ ಅದು ಸಹಕಾರಿ ಮಾದರಿ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗುಜರಾತ್‌ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಏರ್ಪಡಿಸಿದ್ದ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಜನರ ಕಲ್ಯಾಣವನ್ನು ಖಾತರಿಪಡಿಸದ ಹೊರತು, ಯಾವುದೇ ದೇಶ ಆರ್ಥಿಕ ಪ್ರಗತಿ ಕಾಣಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.ತಳಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸುವಲ್ಲಿ ಎಡಿಸಿ ಬ್ಯಾಂಕ್ ಮತ್ತು ಅಮುಲ್ ಸೇರಿದಂತೆ ವಿವಿಧ ಸಹಕಾರಿ ಸಂಘ ಸಂಸ್ಥೆಗಳ  ಕೊಡುಗೆ ಅಪಾರವಾದುದು ಎಂದು ಪ್ರಶಂಸಿದರು. ಮುಂಬರುವ ದಿನಗಳಲ್ಲಿ ಸಹಕಾರಿ ವಲಯದ ಪಾತ್ರ ಅತ್ಯಂತ ಮಹತ್ವದ್ದಾಗಿರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror