ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |

October 5, 2024
8:30 PM

ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ ಅದು ಸಹಕಾರಿ ಮಾದರಿ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಗುಜರಾತ್‌ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಏರ್ಪಡಿಸಿದ್ದ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಜನರ ಕಲ್ಯಾಣವನ್ನು ಖಾತರಿಪಡಿಸದ ಹೊರತು, ಯಾವುದೇ ದೇಶ ಆರ್ಥಿಕ ಪ್ರಗತಿ ಕಾಣಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.ತಳಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸುವಲ್ಲಿ ಎಡಿಸಿ ಬ್ಯಾಂಕ್ ಮತ್ತು ಅಮುಲ್ ಸೇರಿದಂತೆ ವಿವಿಧ ಸಹಕಾರಿ ಸಂಘ ಸಂಸ್ಥೆಗಳ  ಕೊಡುಗೆ ಅಪಾರವಾದುದು ಎಂದು ಪ್ರಶಂಸಿದರು. ಮುಂಬರುವ ದಿನಗಳಲ್ಲಿ ಸಹಕಾರಿ ವಲಯದ ಪಾತ್ರ ಅತ್ಯಂತ ಮಹತ್ವದ್ದಾಗಿರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror