ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ ಅದು ಸಹಕಾರಿ ಮಾದರಿ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.
ಗುಜರಾತ್ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಏರ್ಪಡಿಸಿದ್ದ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ನ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಜನರ ಕಲ್ಯಾಣವನ್ನು ಖಾತರಿಪಡಿಸದ ಹೊರತು, ಯಾವುದೇ ದೇಶ ಆರ್ಥಿಕ ಪ್ರಗತಿ ಕಾಣಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.ತಳಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸುವಲ್ಲಿ ಎಡಿಸಿ ಬ್ಯಾಂಕ್ ಮತ್ತು ಅಮುಲ್ ಸೇರಿದಂತೆ ವಿವಿಧ ಸಹಕಾರಿ ಸಂಘ ಸಂಸ್ಥೆಗಳ ಕೊಡುಗೆ ಅಪಾರವಾದುದು ಎಂದು ಪ್ರಶಂಸಿದರು. ಮುಂಬರುವ ದಿನಗಳಲ್ಲಿ ಸಹಕಾರಿ ವಲಯದ ಪಾತ್ರ ಅತ್ಯಂತ ಮಹತ್ವದ್ದಾಗಿರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…