ಭೂಮಿತಾಯಿಯ ಕಾಯಕಕ್ಕೆ ಧರ್ಮ ಕಾಯುವವರ ಹೆಗಲು | ಕನ್ನೇರಿಯಲ್ಲೊಂದು ಮಹಾಸಮಾವೇಶ |

January 5, 2024
12:35 PM

ಸಾವಯವ ಬದುಕು(Organic farming) – ಕೃಷಿಯ ಮೌಲ್ಯಗಳನ್ನು ಜನಮಾನಸದಲ್ಲಿ ಬೇರೂರಿಸುವ ಸಂಕಲ್ಪದೊಂದಿಗೆ ಜನವರಿ 12  ಮತ್ತು 13 ರಂದು ಮಹಾಸಮಾವೇಶವು ಕೊಲ್ಹಾಪುರ(Kolhapur) ಸಮೀಪವಿರುವ ಕನ್ನೇರಿಯ(Kanneri) ಶ್ರೀ ಸಿದ್ಧಗಿರಿ ಸಂಸ್ಥಾನದಲ್ಲಿ ನಾಡಿನ ಎಲ್ಲಾ ಮಠಾಧೀಶರ, ಸಂತರ ಹಾಗೂ ಧರ್ಮದರ್ಶಿಗಳ ಮಹಾಸಮಾವೇಶ ನಡೆಯಲಿದೆ.

Advertisement
Advertisement

ಆಧುನಿಕ ಕೃಷಿಯು ಪ್ರಾಕೃತಿಕ ಮೌಲ್ಯಗಳನ್ನು ಪರಂಪರೆಗಳ ಅನುಭವಗಳನ್ನು ಗೌರವಿಸದಿರುವ ಪರಿಣಾಮದ ಗಂಭೀರತೆ ಈಗಾಗಲೇ ಹಲವು ರೀತಿಯಲ್ಲಿ ತಟ್ಟುತ್ತಿದೆ. ಕೃಷಿ ಉತ್ಪಾದನೆ ಕ್ಷೀಣಿಸುತ್ತಿದೆ, ಕೀಟ-ರೋಗದ ನಿಯಂತ್ರಣಕ್ಕೆ ಬಳಸುತ್ತಿರುವ ವಿಷಗಳು ಜೀವಜಾಲಕ್ಕೇ ಮಾರಕವಾಗುತ್ತಿವೆ, ಜನರು – ಜಾನುವಾರುಗಳು ಹೊಸ ಹೊಸ ಖಾಯಿಲೆಗಳಿಂದ ನರಳುವಂತಾಗಿದೆ, ಪುಟ್ಟ ಮಕ್ಕಳಿಗೂ ಕ್ಯಾನ್ಸರ್, ಸಕ್ಕರೆ ಖಾಯಿಲೆಗಳು… ಸಾಮಾಜಿಕ ಕಾರಣಗಳು ಯುವ ಸಮುದಾಯವನ್ನು ಕೃಷಿ ಕ್ಷೇತ್ರದಿಂದ ಬಹುದೂರ ಸರಿಸುತ್ತಿವೆ ರೈತರನ್ನು ಹುಟ್ಟಿಸಲಾಗದೆ ಗ್ರಾಮಗಳು ಬಂಜೆಯಾಗುತ್ತಿವೆ.

Advertisement

‘ರೈತನ ತಾಯಿ’ ಯಾರಾದಾರು ಎಂಬ ಪ್ರಶ್ನೆಗೆ ಉತ್ತರ ಸಿಗದೆ ಕೃಷಿ ಪ್ರಧಾನ ಭಾರತ ನಲುಗಿದೆ. ಆಧುನಿಕ ಶಿಕ್ಷಣದ ಸುನಾಮಿ ಗ್ರಾಮೀಣ ಚೇತನಗಳನ್ನು ನಗರಕ್ಕೆ ಹೊತ್ತೊಯ್ಯುತ್ತಿದೆ. ಈ ಎಲ್ಲಾ ಸಂಕಷ್ಟಗಳಿಗೆ ಪರಿಹಾರ ಹುಡುಕುವ ತವಕದಿಂದ ಆಯೋಜಿಸಿದ ಮಹಾಸಮಾವೇಶ ಇದಾಗಿದೆ.  ಕಾರ್ಯಕ್ರಮದ ಉದ್ದೇಶ  ನಾಡಿನ ಎಲ್ಲಾ ಪ್ರಮುಖರು, ಕೃಷಿಕರ ಆಗಮನದ ಮೂಲಕ – ಆಶೀರ್ವಾದ – ಪ್ರೇರಣೆ ಪಡೆದು ಗ್ರಾಮೀಣ ಬದುಕಿನ ಚಿತ್ರಣ ಸುಂದರಗೊಳಿಸಲು ಅತ್ಯಗತ್ಯ ಇದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ಯಾರಂಟಿಗಳೂ ಮುಂದುವರೆಯುತ್ತವೆ : ಅಭಿವೃದ್ಧಿಯೂ ನಿಲ್ಲಲ್ಲ : ಒಂದು ವರ್ಷ ಪೂರೈಸಿ ಕಾಂಗ್ರೆಸ್‌ ಸರ್ಕಾರ : ಗ್ಯಾರಂಟಿಗಳಿಗೆ ವಾರೆಂಟಿ ಕೊಟ್ಟ ಸಿಎಂ
May 20, 2024
5:31 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
May 20, 2024
2:34 PM
by: The Rural Mirror ಸುದ್ದಿಜಾಲ
ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ
May 20, 2024
2:21 PM
by: The Rural Mirror ಸುದ್ದಿಜಾಲ
Karnataka Weather | 20-05-2024 | ಕರಾವಳಿಯಾದ್ಯಂತ ಮುಂಗಾರು ರೀತಿಯ ವಾತಾವರಣ | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಪರಿಣಾಮ ಮುಂಗಾರು ದುರ್ಬಲವಾಗುವ ಸಾಧ್ಯತೆ |
May 20, 2024
11:16 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror