Advertisement
ಸುದ್ದಿಗಳು

ಭೂಮಿತಾಯಿಯ ಕಾಯಕಕ್ಕೆ ಧರ್ಮ ಕಾಯುವವರ ಹೆಗಲು | ಕನ್ನೇರಿಯಲ್ಲೊಂದು ಮಹಾಸಮಾವೇಶ |

Share

ಸಾವಯವ ಬದುಕು(Organic farming) – ಕೃಷಿಯ ಮೌಲ್ಯಗಳನ್ನು ಜನಮಾನಸದಲ್ಲಿ ಬೇರೂರಿಸುವ ಸಂಕಲ್ಪದೊಂದಿಗೆ ಜನವರಿ 12  ಮತ್ತು 13 ರಂದು ಮಹಾಸಮಾವೇಶವು ಕೊಲ್ಹಾಪುರ(Kolhapur) ಸಮೀಪವಿರುವ ಕನ್ನೇರಿಯ(Kanneri) ಶ್ರೀ ಸಿದ್ಧಗಿರಿ ಸಂಸ್ಥಾನದಲ್ಲಿ ನಾಡಿನ ಎಲ್ಲಾ ಮಠಾಧೀಶರ, ಸಂತರ ಹಾಗೂ ಧರ್ಮದರ್ಶಿಗಳ ಮಹಾಸಮಾವೇಶ ನಡೆಯಲಿದೆ.

Advertisement
Advertisement
Advertisement
Advertisement

ಆಧುನಿಕ ಕೃಷಿಯು ಪ್ರಾಕೃತಿಕ ಮೌಲ್ಯಗಳನ್ನು ಪರಂಪರೆಗಳ ಅನುಭವಗಳನ್ನು ಗೌರವಿಸದಿರುವ ಪರಿಣಾಮದ ಗಂಭೀರತೆ ಈಗಾಗಲೇ ಹಲವು ರೀತಿಯಲ್ಲಿ ತಟ್ಟುತ್ತಿದೆ. ಕೃಷಿ ಉತ್ಪಾದನೆ ಕ್ಷೀಣಿಸುತ್ತಿದೆ, ಕೀಟ-ರೋಗದ ನಿಯಂತ್ರಣಕ್ಕೆ ಬಳಸುತ್ತಿರುವ ವಿಷಗಳು ಜೀವಜಾಲಕ್ಕೇ ಮಾರಕವಾಗುತ್ತಿವೆ, ಜನರು – ಜಾನುವಾರುಗಳು ಹೊಸ ಹೊಸ ಖಾಯಿಲೆಗಳಿಂದ ನರಳುವಂತಾಗಿದೆ, ಪುಟ್ಟ ಮಕ್ಕಳಿಗೂ ಕ್ಯಾನ್ಸರ್, ಸಕ್ಕರೆ ಖಾಯಿಲೆಗಳು… ಸಾಮಾಜಿಕ ಕಾರಣಗಳು ಯುವ ಸಮುದಾಯವನ್ನು ಕೃಷಿ ಕ್ಷೇತ್ರದಿಂದ ಬಹುದೂರ ಸರಿಸುತ್ತಿವೆ ರೈತರನ್ನು ಹುಟ್ಟಿಸಲಾಗದೆ ಗ್ರಾಮಗಳು ಬಂಜೆಯಾಗುತ್ತಿವೆ.

Advertisement

‘ರೈತನ ತಾಯಿ’ ಯಾರಾದಾರು ಎಂಬ ಪ್ರಶ್ನೆಗೆ ಉತ್ತರ ಸಿಗದೆ ಕೃಷಿ ಪ್ರಧಾನ ಭಾರತ ನಲುಗಿದೆ. ಆಧುನಿಕ ಶಿಕ್ಷಣದ ಸುನಾಮಿ ಗ್ರಾಮೀಣ ಚೇತನಗಳನ್ನು ನಗರಕ್ಕೆ ಹೊತ್ತೊಯ್ಯುತ್ತಿದೆ. ಈ ಎಲ್ಲಾ ಸಂಕಷ್ಟಗಳಿಗೆ ಪರಿಹಾರ ಹುಡುಕುವ ತವಕದಿಂದ ಆಯೋಜಿಸಿದ ಮಹಾಸಮಾವೇಶ ಇದಾಗಿದೆ.  ಕಾರ್ಯಕ್ರಮದ ಉದ್ದೇಶ  ನಾಡಿನ ಎಲ್ಲಾ ಪ್ರಮುಖರು, ಕೃಷಿಕರ ಆಗಮನದ ಮೂಲಕ – ಆಶೀರ್ವಾದ – ಪ್ರೇರಣೆ ಪಡೆದು ಗ್ರಾಮೀಣ ಬದುಕಿನ ಚಿತ್ರಣ ಸುಂದರಗೊಳಿಸಲು ಅತ್ಯಗತ್ಯ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

3 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

4 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

4 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

14 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

14 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

14 hours ago