ಸುದ್ದಿಗಳು

ಭೂಮಿತಾಯಿಯ ಕಾಯಕಕ್ಕೆ ಧರ್ಮ ಕಾಯುವವರ ಹೆಗಲು | ಕನ್ನೇರಿಯಲ್ಲೊಂದು ಮಹಾಸಮಾವೇಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಾವಯವ ಬದುಕು(Organic farming) – ಕೃಷಿಯ ಮೌಲ್ಯಗಳನ್ನು ಜನಮಾನಸದಲ್ಲಿ ಬೇರೂರಿಸುವ ಸಂಕಲ್ಪದೊಂದಿಗೆ ಜನವರಿ 12  ಮತ್ತು 13 ರಂದು ಮಹಾಸಮಾವೇಶವು ಕೊಲ್ಹಾಪುರ(Kolhapur) ಸಮೀಪವಿರುವ ಕನ್ನೇರಿಯ(Kanneri) ಶ್ರೀ ಸಿದ್ಧಗಿರಿ ಸಂಸ್ಥಾನದಲ್ಲಿ ನಾಡಿನ ಎಲ್ಲಾ ಮಠಾಧೀಶರ, ಸಂತರ ಹಾಗೂ ಧರ್ಮದರ್ಶಿಗಳ ಮಹಾಸಮಾವೇಶ ನಡೆಯಲಿದೆ.

Advertisement

ಆಧುನಿಕ ಕೃಷಿಯು ಪ್ರಾಕೃತಿಕ ಮೌಲ್ಯಗಳನ್ನು ಪರಂಪರೆಗಳ ಅನುಭವಗಳನ್ನು ಗೌರವಿಸದಿರುವ ಪರಿಣಾಮದ ಗಂಭೀರತೆ ಈಗಾಗಲೇ ಹಲವು ರೀತಿಯಲ್ಲಿ ತಟ್ಟುತ್ತಿದೆ. ಕೃಷಿ ಉತ್ಪಾದನೆ ಕ್ಷೀಣಿಸುತ್ತಿದೆ, ಕೀಟ-ರೋಗದ ನಿಯಂತ್ರಣಕ್ಕೆ ಬಳಸುತ್ತಿರುವ ವಿಷಗಳು ಜೀವಜಾಲಕ್ಕೇ ಮಾರಕವಾಗುತ್ತಿವೆ, ಜನರು – ಜಾನುವಾರುಗಳು ಹೊಸ ಹೊಸ ಖಾಯಿಲೆಗಳಿಂದ ನರಳುವಂತಾಗಿದೆ, ಪುಟ್ಟ ಮಕ್ಕಳಿಗೂ ಕ್ಯಾನ್ಸರ್, ಸಕ್ಕರೆ ಖಾಯಿಲೆಗಳು… ಸಾಮಾಜಿಕ ಕಾರಣಗಳು ಯುವ ಸಮುದಾಯವನ್ನು ಕೃಷಿ ಕ್ಷೇತ್ರದಿಂದ ಬಹುದೂರ ಸರಿಸುತ್ತಿವೆ ರೈತರನ್ನು ಹುಟ್ಟಿಸಲಾಗದೆ ಗ್ರಾಮಗಳು ಬಂಜೆಯಾಗುತ್ತಿವೆ.

‘ರೈತನ ತಾಯಿ’ ಯಾರಾದಾರು ಎಂಬ ಪ್ರಶ್ನೆಗೆ ಉತ್ತರ ಸಿಗದೆ ಕೃಷಿ ಪ್ರಧಾನ ಭಾರತ ನಲುಗಿದೆ. ಆಧುನಿಕ ಶಿಕ್ಷಣದ ಸುನಾಮಿ ಗ್ರಾಮೀಣ ಚೇತನಗಳನ್ನು ನಗರಕ್ಕೆ ಹೊತ್ತೊಯ್ಯುತ್ತಿದೆ. ಈ ಎಲ್ಲಾ ಸಂಕಷ್ಟಗಳಿಗೆ ಪರಿಹಾರ ಹುಡುಕುವ ತವಕದಿಂದ ಆಯೋಜಿಸಿದ ಮಹಾಸಮಾವೇಶ ಇದಾಗಿದೆ.  ಕಾರ್ಯಕ್ರಮದ ಉದ್ದೇಶ  ನಾಡಿನ ಎಲ್ಲಾ ಪ್ರಮುಖರು, ಕೃಷಿಕರ ಆಗಮನದ ಮೂಲಕ – ಆಶೀರ್ವಾದ – ಪ್ರೇರಣೆ ಪಡೆದು ಗ್ರಾಮೀಣ ಬದುಕಿನ ಚಿತ್ರಣ ಸುಂದರಗೊಳಿಸಲು ಅತ್ಯಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

3 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

7 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago