Advertisement
ಸುದ್ದಿಗಳು

ಭೂಮಿತಾಯಿಯ ಕಾಯಕಕ್ಕೆ ಧರ್ಮ ಕಾಯುವವರ ಹೆಗಲು | ಕನ್ನೇರಿಯಲ್ಲೊಂದು ಮಹಾಸಮಾವೇಶ |

Share

ಸಾವಯವ ಬದುಕು(Organic farming) – ಕೃಷಿಯ ಮೌಲ್ಯಗಳನ್ನು ಜನಮಾನಸದಲ್ಲಿ ಬೇರೂರಿಸುವ ಸಂಕಲ್ಪದೊಂದಿಗೆ ಜನವರಿ 12  ಮತ್ತು 13 ರಂದು ಮಹಾಸಮಾವೇಶವು ಕೊಲ್ಹಾಪುರ(Kolhapur) ಸಮೀಪವಿರುವ ಕನ್ನೇರಿಯ(Kanneri) ಶ್ರೀ ಸಿದ್ಧಗಿರಿ ಸಂಸ್ಥಾನದಲ್ಲಿ ನಾಡಿನ ಎಲ್ಲಾ ಮಠಾಧೀಶರ, ಸಂತರ ಹಾಗೂ ಧರ್ಮದರ್ಶಿಗಳ ಮಹಾಸಮಾವೇಶ ನಡೆಯಲಿದೆ.

ಆಧುನಿಕ ಕೃಷಿಯು ಪ್ರಾಕೃತಿಕ ಮೌಲ್ಯಗಳನ್ನು ಪರಂಪರೆಗಳ ಅನುಭವಗಳನ್ನು ಗೌರವಿಸದಿರುವ ಪರಿಣಾಮದ ಗಂಭೀರತೆ ಈಗಾಗಲೇ ಹಲವು ರೀತಿಯಲ್ಲಿ ತಟ್ಟುತ್ತಿದೆ. ಕೃಷಿ ಉತ್ಪಾದನೆ ಕ್ಷೀಣಿಸುತ್ತಿದೆ, ಕೀಟ-ರೋಗದ ನಿಯಂತ್ರಣಕ್ಕೆ ಬಳಸುತ್ತಿರುವ ವಿಷಗಳು ಜೀವಜಾಲಕ್ಕೇ ಮಾರಕವಾಗುತ್ತಿವೆ, ಜನರು – ಜಾನುವಾರುಗಳು ಹೊಸ ಹೊಸ ಖಾಯಿಲೆಗಳಿಂದ ನರಳುವಂತಾಗಿದೆ, ಪುಟ್ಟ ಮಕ್ಕಳಿಗೂ ಕ್ಯಾನ್ಸರ್, ಸಕ್ಕರೆ ಖಾಯಿಲೆಗಳು… ಸಾಮಾಜಿಕ ಕಾರಣಗಳು ಯುವ ಸಮುದಾಯವನ್ನು ಕೃಷಿ ಕ್ಷೇತ್ರದಿಂದ ಬಹುದೂರ ಸರಿಸುತ್ತಿವೆ ರೈತರನ್ನು ಹುಟ್ಟಿಸಲಾಗದೆ ಗ್ರಾಮಗಳು ಬಂಜೆಯಾಗುತ್ತಿವೆ.

‘ರೈತನ ತಾಯಿ’ ಯಾರಾದಾರು ಎಂಬ ಪ್ರಶ್ನೆಗೆ ಉತ್ತರ ಸಿಗದೆ ಕೃಷಿ ಪ್ರಧಾನ ಭಾರತ ನಲುಗಿದೆ. ಆಧುನಿಕ ಶಿಕ್ಷಣದ ಸುನಾಮಿ ಗ್ರಾಮೀಣ ಚೇತನಗಳನ್ನು ನಗರಕ್ಕೆ ಹೊತ್ತೊಯ್ಯುತ್ತಿದೆ. ಈ ಎಲ್ಲಾ ಸಂಕಷ್ಟಗಳಿಗೆ ಪರಿಹಾರ ಹುಡುಕುವ ತವಕದಿಂದ ಆಯೋಜಿಸಿದ ಮಹಾಸಮಾವೇಶ ಇದಾಗಿದೆ.  ಕಾರ್ಯಕ್ರಮದ ಉದ್ದೇಶ  ನಾಡಿನ ಎಲ್ಲಾ ಪ್ರಮುಖರು, ಕೃಷಿಕರ ಆಗಮನದ ಮೂಲಕ – ಆಶೀರ್ವಾದ – ಪ್ರೇರಣೆ ಪಡೆದು ಗ್ರಾಮೀಣ ಬದುಕಿನ ಚಿತ್ರಣ ಸುಂದರಗೊಳಿಸಲು ಅತ್ಯಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

12 hours ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

19 hours ago

ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ

ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…

20 hours ago

“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!

ಕಾಕ್ರೋಚ್‌ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…

2 days ago

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

2 days ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

2 days ago