#RSS | ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮಂಜೂರಾಗಿದ್ದ ಜಮೀನಿಗೆ ಸರ್ಕಾರದಿಂದ ತಡೆ |

July 14, 2023
1:36 PM
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಮಂಜೂರು ಮಾಡಿದ್ದ ಜಮೀನನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ತಡೆಯಾಗಿದೆ.

ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗೆ ಬೇಕಾದ ಸಂಘ ಸಂಸ್ಥೆ, ಮಠ ಮಾನ್ಯಗಳಿಗೆ ದೇಣಿಗೆ ನೀಡುವುದು, ಜಮೀನು ಮಂಜೂರು ಮಾಡುವುದು ಸರ್ವೆ ಸಾಮಾನ್ಯ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತನ್ನದೇ ಅಂಹ ಸಂಸ್ಥೆ ಆರೆಸ್ಸೆಸ್ ಗೆ ಜಮೀನು ಮಂಜೂರು ಮಾಡಿದ್ದನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ. ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.

ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraj Bommai ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ #Siddaramaiah ನೇತೃತ್ವದ ಸರ್ಕಾರ ಅದಕ್ಕೆ ತಡೆ ಹಿಡಿದಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಆರೆಸ್ಸೆಸ್‌ ಮೂಲದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರ ಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಿತ್ತು. ಈಗ ಮಂಜೂರಾಗಿದ್ದನ್ನು ಜನ ಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.

ಜಮೀನು ತಡೆ ಹಿಡಿದಿರುವ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ. ಆ ಮೂಲಕ ಗೋಮಾಳದ ಭೂಮಿಯನ್ನು ಆರೆಸ್ಸೆಸ್‌ ನೀಡಲು ನಿರ್ಧರಿಸಿದ್ದ ಬಿಜೆಪಿಗೆ ಮುಖಭಂಗ ಉಂಟಾಗಿದೆ.
(Source:net)
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror