ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗೆ ಬೇಕಾದ ಸಂಘ ಸಂಸ್ಥೆ, ಮಠ ಮಾನ್ಯಗಳಿಗೆ ದೇಣಿಗೆ ನೀಡುವುದು, ಜಮೀನು ಮಂಜೂರು ಮಾಡುವುದು ಸರ್ವೆ ಸಾಮಾನ್ಯ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತನ್ನದೇ ಅಂಹ ಸಂಸ್ಥೆ ಆರೆಸ್ಸೆಸ್ ಗೆ ಜಮೀನು ಮಂಜೂರು ಮಾಡಿದ್ದನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ. ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraj Bommai ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ #Siddaramaiah ನೇತೃತ್ವದ ಸರ್ಕಾರ ಅದಕ್ಕೆ ತಡೆ ಹಿಡಿದಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಆರೆಸ್ಸೆಸ್ ಮೂಲದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರ ಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಿತ್ತು. ಈಗ ಮಂಜೂರಾಗಿದ್ದನ್ನು ಜನ ಸೇವಾ ಟ್ರಸ್ಟ್ಗೆ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…