ಪ್ರಮುಖ

#RSS | ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮಂಜೂರಾಗಿದ್ದ ಜಮೀನಿಗೆ ಸರ್ಕಾರದಿಂದ ತಡೆ |

Share

ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗೆ ಬೇಕಾದ ಸಂಘ ಸಂಸ್ಥೆ, ಮಠ ಮಾನ್ಯಗಳಿಗೆ ದೇಣಿಗೆ ನೀಡುವುದು, ಜಮೀನು ಮಂಜೂರು ಮಾಡುವುದು ಸರ್ವೆ ಸಾಮಾನ್ಯ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತನ್ನದೇ ಅಂಹ ಸಂಸ್ಥೆ ಆರೆಸ್ಸೆಸ್ ಗೆ ಜಮೀನು ಮಂಜೂರು ಮಾಡಿದ್ದನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ. ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.

Advertisement

ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraj Bommai ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ #Siddaramaiah ನೇತೃತ್ವದ ಸರ್ಕಾರ ಅದಕ್ಕೆ ತಡೆ ಹಿಡಿದಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಆರೆಸ್ಸೆಸ್‌ ಮೂಲದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರ ಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಿತ್ತು. ಈಗ ಮಂಜೂರಾಗಿದ್ದನ್ನು ಜನ ಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.

ಜಮೀನು ತಡೆ ಹಿಡಿದಿರುವ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ. ಆ ಮೂಲಕ ಗೋಮಾಳದ ಭೂಮಿಯನ್ನು ಆರೆಸ್ಸೆಸ್‌ ನೀಡಲು ನಿರ್ಧರಿಸಿದ್ದ ಬಿಜೆಪಿಗೆ ಮುಖಭಂಗ ಉಂಟಾಗಿದೆ.
(Source:net)
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…

5 hours ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

9 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

10 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

11 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

11 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago