ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗೆ ಬೇಕಾದ ಸಂಘ ಸಂಸ್ಥೆ, ಮಠ ಮಾನ್ಯಗಳಿಗೆ ದೇಣಿಗೆ ನೀಡುವುದು, ಜಮೀನು ಮಂಜೂರು ಮಾಡುವುದು ಸರ್ವೆ ಸಾಮಾನ್ಯ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತನ್ನದೇ ಅಂಹ ಸಂಸ್ಥೆ ಆರೆಸ್ಸೆಸ್ ಗೆ ಜಮೀನು ಮಂಜೂರು ಮಾಡಿದ್ದನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ. ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraj Bommai ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ #Siddaramaiah ನೇತೃತ್ವದ ಸರ್ಕಾರ ಅದಕ್ಕೆ ತಡೆ ಹಿಡಿದಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಆರೆಸ್ಸೆಸ್ ಮೂಲದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರ ಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಿತ್ತು. ಈಗ ಮಂಜೂರಾಗಿದ್ದನ್ನು ಜನ ಸೇವಾ ಟ್ರಸ್ಟ್ಗೆ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…