Advertisement
ಪ್ರಮುಖ

#RSS | ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮಂಜೂರಾಗಿದ್ದ ಜಮೀನಿಗೆ ಸರ್ಕಾರದಿಂದ ತಡೆ |

Share

ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗೆ ಬೇಕಾದ ಸಂಘ ಸಂಸ್ಥೆ, ಮಠ ಮಾನ್ಯಗಳಿಗೆ ದೇಣಿಗೆ ನೀಡುವುದು, ಜಮೀನು ಮಂಜೂರು ಮಾಡುವುದು ಸರ್ವೆ ಸಾಮಾನ್ಯ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತನ್ನದೇ ಅಂಹ ಸಂಸ್ಥೆ ಆರೆಸ್ಸೆಸ್ ಗೆ ಜಮೀನು ಮಂಜೂರು ಮಾಡಿದ್ದನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ. ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.

ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraj Bommai ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ #Siddaramaiah ನೇತೃತ್ವದ ಸರ್ಕಾರ ಅದಕ್ಕೆ ತಡೆ ಹಿಡಿದಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಆರೆಸ್ಸೆಸ್‌ ಮೂಲದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರ ಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಿತ್ತು. ಈಗ ಮಂಜೂರಾಗಿದ್ದನ್ನು ಜನ ಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.

ಜಮೀನು ತಡೆ ಹಿಡಿದಿರುವ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ. ಆ ಮೂಲಕ ಗೋಮಾಳದ ಭೂಮಿಯನ್ನು ಆರೆಸ್ಸೆಸ್‌ ನೀಡಲು ನಿರ್ಧರಿಸಿದ್ದ ಬಿಜೆಪಿಗೆ ಮುಖಭಂಗ ಉಂಟಾಗಿದೆ.
(Source:net)
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

39 minutes ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 hour ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

12 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

16 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

21 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago