ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗೆ ಬೇಕಾದ ಸಂಘ ಸಂಸ್ಥೆ, ಮಠ ಮಾನ್ಯಗಳಿಗೆ ದೇಣಿಗೆ ನೀಡುವುದು, ಜಮೀನು ಮಂಜೂರು ಮಾಡುವುದು ಸರ್ವೆ ಸಾಮಾನ್ಯ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತನ್ನದೇ ಅಂಹ ಸಂಸ್ಥೆ ಆರೆಸ್ಸೆಸ್ ಗೆ ಜಮೀನು ಮಂಜೂರು ಮಾಡಿದ್ದನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ. ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraj Bommai ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ #Siddaramaiah ನೇತೃತ್ವದ ಸರ್ಕಾರ ಅದಕ್ಕೆ ತಡೆ ಹಿಡಿದಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಆರೆಸ್ಸೆಸ್ ಮೂಲದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರ ಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಿತ್ತು. ಈಗ ಮಂಜೂರಾಗಿದ್ದನ್ನು ಜನ ಸೇವಾ ಟ್ರಸ್ಟ್ಗೆ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…