ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗೆ ಬೇಕಾದ ಸಂಘ ಸಂಸ್ಥೆ, ಮಠ ಮಾನ್ಯಗಳಿಗೆ ದೇಣಿಗೆ ನೀಡುವುದು, ಜಮೀನು ಮಂಜೂರು ಮಾಡುವುದು ಸರ್ವೆ ಸಾಮಾನ್ಯ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತನ್ನದೇ ಅಂಹ ಸಂಸ್ಥೆ ಆರೆಸ್ಸೆಸ್ ಗೆ ಜಮೀನು ಮಂಜೂರು ಮಾಡಿದ್ದನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ. ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraj Bommai ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ #Siddaramaiah ನೇತೃತ್ವದ ಸರ್ಕಾರ ಅದಕ್ಕೆ ತಡೆ ಹಿಡಿದಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಆರೆಸ್ಸೆಸ್ ಮೂಲದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರ ಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಿತ್ತು. ಈಗ ಮಂಜೂರಾಗಿದ್ದನ್ನು ಜನ ಸೇವಾ ಟ್ರಸ್ಟ್ಗೆ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…