ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗೆ ಬೇಕಾದ ಸಂಘ ಸಂಸ್ಥೆ, ಮಠ ಮಾನ್ಯಗಳಿಗೆ ದೇಣಿಗೆ ನೀಡುವುದು, ಜಮೀನು ಮಂಜೂರು ಮಾಡುವುದು ಸರ್ವೆ ಸಾಮಾನ್ಯ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತನ್ನದೇ ಅಂಹ ಸಂಸ್ಥೆ ಆರೆಸ್ಸೆಸ್ ಗೆ ಜಮೀನು ಮಂಜೂರು ಮಾಡಿದ್ದನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ. ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraj Bommai ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ #Siddaramaiah ನೇತೃತ್ವದ ಸರ್ಕಾರ ಅದಕ್ಕೆ ತಡೆ ಹಿಡಿದಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಆರೆಸ್ಸೆಸ್ ಮೂಲದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರ ಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಿತ್ತು. ಈಗ ಮಂಜೂರಾಗಿದ್ದನ್ನು ಜನ ಸೇವಾ ಟ್ರಸ್ಟ್ಗೆ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…