ಬಸ್​ ಓಡಿಸುವ, ನಿರ್ವಹಿಸುವ ಸಿಬ್ಬಂದಿ ಸಂಬಳ ಸಿಗದೆ ಪರದಾಟ….!

August 10, 2023
9:52 AM
ಶಕ್ತಿ ಯೋಜನೆಯ 126 ಕೋಟಿ ಸರ್ಕಾರ ಕೊಟ್ಟಿಲ್ಲ. ಸರ್ಕಾರ 37 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಮಾಡಿದೆ. ಈ ಹಣ ಬಸ್​​ಗಳ ದುರಸ್ಥಿ, ಡೀಸೆಲ್​​ಗೆ ಸರಿ ಹೋಗುತ್ತಿದೆ ಅಷ್ಟೇ. ನೌಕರರಿಗೆ ಸಂಬಳ ನೀಡಲು ಹಣ ಹೊಂದಾಣಿಕೆಯಾಗುತ್ತಿಲ್ಲ ಎನ್ನುವ ಸುದ್ದಿ ಹರಿದಾಡಿದೆ.

ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಕಿತ್ತುಕೊಂಡಂತಾಯಿತಾ…?. ಈ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಸಿಬಂದಿಗಳು ಪರದಾಡುವಂತಾಯಿತಾ ? ಉಚಿತಗಳನ್ನು ನೀಡುವ ಭರದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ನೀಡದೆ ಇರುವ ಹಾಗೆ ಆಯ್ತಾ ? ಹೀಗೊಂದು ಚರ್ಚೆ ಈಗ ಆರಂಭ ಆಗುವುದಕ್ಕೆ ಕಾರಣ ಇದೆ….!.  ನೌಕರರಿಗೆ ಸಂಬಳ ವಿಳಂಬ ಆಯ್ತಂತೆ.. ಇಷ್ಟಕ್ಕೇ ಈ ಚರ್ಚೆ ಆರಂಭ ಆಗಿರುವುದು.

Advertisement
Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ
June 21, 2025
11:07 PM
by: The Rural Mirror ಸುದ್ದಿಜಾಲ
ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ
June 21, 2025
9:08 PM
by: ಮಹೇಶ್ ಪುಚ್ಚಪ್ಪಾಡಿ
ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |
June 21, 2025
4:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?
June 21, 2025
3:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group