ಬಸ್​ ಓಡಿಸುವ, ನಿರ್ವಹಿಸುವ ಸಿಬ್ಬಂದಿ ಸಂಬಳ ಸಿಗದೆ ಪರದಾಟ….!

August 10, 2023
9:52 AM
ಶಕ್ತಿ ಯೋಜನೆಯ 126 ಕೋಟಿ ಸರ್ಕಾರ ಕೊಟ್ಟಿಲ್ಲ. ಸರ್ಕಾರ 37 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಮಾಡಿದೆ. ಈ ಹಣ ಬಸ್​​ಗಳ ದುರಸ್ಥಿ, ಡೀಸೆಲ್​​ಗೆ ಸರಿ ಹೋಗುತ್ತಿದೆ ಅಷ್ಟೇ. ನೌಕರರಿಗೆ ಸಂಬಳ ನೀಡಲು ಹಣ ಹೊಂದಾಣಿಕೆಯಾಗುತ್ತಿಲ್ಲ ಎನ್ನುವ ಸುದ್ದಿ ಹರಿದಾಡಿದೆ.

ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಕಿತ್ತುಕೊಂಡಂತಾಯಿತಾ…?. ಈ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಸಿಬಂದಿಗಳು ಪರದಾಡುವಂತಾಯಿತಾ ? ಉಚಿತಗಳನ್ನು ನೀಡುವ ಭರದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ನೀಡದೆ ಇರುವ ಹಾಗೆ ಆಯ್ತಾ ? ಹೀಗೊಂದು ಚರ್ಚೆ ಈಗ ಆರಂಭ ಆಗುವುದಕ್ಕೆ ಕಾರಣ ಇದೆ….!.  ನೌಕರರಿಗೆ ಸಂಬಳ ವಿಳಂಬ ಆಯ್ತಂತೆ.. ಇಷ್ಟಕ್ಕೇ ಈ ಚರ್ಚೆ ಆರಂಭ ಆಗಿರುವುದು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ
ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ
January 10, 2026
10:28 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror