ಬಸ್​ ಓಡಿಸುವ, ನಿರ್ವಹಿಸುವ ಸಿಬ್ಬಂದಿ ಸಂಬಳ ಸಿಗದೆ ಪರದಾಟ….!

August 10, 2023
9:52 AM
ಶಕ್ತಿ ಯೋಜನೆಯ 126 ಕೋಟಿ ಸರ್ಕಾರ ಕೊಟ್ಟಿಲ್ಲ. ಸರ್ಕಾರ 37 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಮಾಡಿದೆ. ಈ ಹಣ ಬಸ್​​ಗಳ ದುರಸ್ಥಿ, ಡೀಸೆಲ್​​ಗೆ ಸರಿ ಹೋಗುತ್ತಿದೆ ಅಷ್ಟೇ. ನೌಕರರಿಗೆ ಸಂಬಳ ನೀಡಲು ಹಣ ಹೊಂದಾಣಿಕೆಯಾಗುತ್ತಿಲ್ಲ ಎನ್ನುವ ಸುದ್ದಿ ಹರಿದಾಡಿದೆ.

ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಕಿತ್ತುಕೊಂಡಂತಾಯಿತಾ…?. ಈ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಸಿಬಂದಿಗಳು ಪರದಾಡುವಂತಾಯಿತಾ ? ಉಚಿತಗಳನ್ನು ನೀಡುವ ಭರದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ನೀಡದೆ ಇರುವ ಹಾಗೆ ಆಯ್ತಾ ? ಹೀಗೊಂದು ಚರ್ಚೆ ಈಗ ಆರಂಭ ಆಗುವುದಕ್ಕೆ ಕಾರಣ ಇದೆ….!.  ನೌಕರರಿಗೆ ಸಂಬಳ ವಿಳಂಬ ಆಯ್ತಂತೆ.. ಇಷ್ಟಕ್ಕೇ ಈ ಚರ್ಚೆ ಆರಂಭ ಆಗಿರುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್
ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು
June 13, 2026
7:23 AM
by: ದ ರೂರಲ್ ಮಿರರ್.ಕಾಂ
Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ
June 12, 2026
8:37 PM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror