ಬಸ್​ ಓಡಿಸುವ, ನಿರ್ವಹಿಸುವ ಸಿಬ್ಬಂದಿ ಸಂಬಳ ಸಿಗದೆ ಪರದಾಟ….!

August 10, 2023
9:52 AM
ಶಕ್ತಿ ಯೋಜನೆಯ 126 ಕೋಟಿ ಸರ್ಕಾರ ಕೊಟ್ಟಿಲ್ಲ. ಸರ್ಕಾರ 37 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಮಾಡಿದೆ. ಈ ಹಣ ಬಸ್​​ಗಳ ದುರಸ್ಥಿ, ಡೀಸೆಲ್​​ಗೆ ಸರಿ ಹೋಗುತ್ತಿದೆ ಅಷ್ಟೇ. ನೌಕರರಿಗೆ ಸಂಬಳ ನೀಡಲು ಹಣ ಹೊಂದಾಣಿಕೆಯಾಗುತ್ತಿಲ್ಲ ಎನ್ನುವ ಸುದ್ದಿ ಹರಿದಾಡಿದೆ.

ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಕಿತ್ತುಕೊಂಡಂತಾಯಿತಾ…?. ಈ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಸಿಬಂದಿಗಳು ಪರದಾಡುವಂತಾಯಿತಾ ? ಉಚಿತಗಳನ್ನು ನೀಡುವ ಭರದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ನೀಡದೆ ಇರುವ ಹಾಗೆ ಆಯ್ತಾ ? ಹೀಗೊಂದು ಚರ್ಚೆ ಈಗ ಆರಂಭ ಆಗುವುದಕ್ಕೆ ಕಾರಣ ಇದೆ….!.  ನೌಕರರಿಗೆ ಸಂಬಳ ವಿಳಂಬ ಆಯ್ತಂತೆ.. ಇಷ್ಟಕ್ಕೇ ಈ ಚರ್ಚೆ ಆರಂಭ ಆಗಿರುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror