ಬಸ್​ ಓಡಿಸುವ, ನಿರ್ವಹಿಸುವ ಸಿಬ್ಬಂದಿ ಸಂಬಳ ಸಿಗದೆ ಪರದಾಟ….!

August 10, 2023
9:52 AM
ಶಕ್ತಿ ಯೋಜನೆಯ 126 ಕೋಟಿ ಸರ್ಕಾರ ಕೊಟ್ಟಿಲ್ಲ. ಸರ್ಕಾರ 37 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಮಾಡಿದೆ. ಈ ಹಣ ಬಸ್​​ಗಳ ದುರಸ್ಥಿ, ಡೀಸೆಲ್​​ಗೆ ಸರಿ ಹೋಗುತ್ತಿದೆ ಅಷ್ಟೇ. ನೌಕರರಿಗೆ ಸಂಬಳ ನೀಡಲು ಹಣ ಹೊಂದಾಣಿಕೆಯಾಗುತ್ತಿಲ್ಲ ಎನ್ನುವ ಸುದ್ದಿ ಹರಿದಾಡಿದೆ.

ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಕಿತ್ತುಕೊಂಡಂತಾಯಿತಾ…?. ಈ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಸಿಬಂದಿಗಳು ಪರದಾಡುವಂತಾಯಿತಾ ? ಉಚಿತಗಳನ್ನು ನೀಡುವ ಭರದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ನೀಡದೆ ಇರುವ ಹಾಗೆ ಆಯ್ತಾ ? ಹೀಗೊಂದು ಚರ್ಚೆ ಈಗ ಆರಂಭ ಆಗುವುದಕ್ಕೆ ಕಾರಣ ಇದೆ….!.  ನೌಕರರಿಗೆ ಸಂಬಳ ವಿಳಂಬ ಆಯ್ತಂತೆ.. ಇಷ್ಟಕ್ಕೇ ಈ ಚರ್ಚೆ ಆರಂಭ ಆಗಿರುವುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror