MIRROR FOCUS

ಬಸ್​ ಓಡಿಸುವ, ನಿರ್ವಹಿಸುವ ಸಿಬ್ಬಂದಿ ಸಂಬಳ ಸಿಗದೆ ಪರದಾಟ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಲಗೈಯಲ್ಲಿ ಕೊಟ್ಟು ಎಡಗೈಯಲ್ಲಿ ಕಿತ್ತುಕೊಂಡಂತಾಯಿತಾ…?. ಈ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಸಿಬಂದಿಗಳು ಪರದಾಡುವಂತಾಯಿತಾ ? ಉಚಿತಗಳನ್ನು ನೀಡುವ ಭರದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ನೀಡದೆ ಇರುವ ಹಾಗೆ ಆಯ್ತಾ ? ಹೀಗೊಂದು ಚರ್ಚೆ ಈಗ ಆರಂಭ ಆಗುವುದಕ್ಕೆ ಕಾರಣ ಇದೆ….!.  ನೌಕರರಿಗೆ ಸಂಬಳ ವಿಳಂಬ ಆಯ್ತಂತೆ.. ಇಷ್ಟಕ್ಕೇ ಈ ಚರ್ಚೆ ಆರಂಭ ಆಗಿರುವುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.

59 minutes ago

ವೃಶ್ಚಿಕ ರಾಶಿ ಯುಗಾದಿ ಸಂವತ್ಸರದ ಫಲಗಳು | ಹೇಗಿದೆ ಈ ವರ್ಷ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

1 hour ago

ದೇವಸ್ಥಾನದ ಬ್ರಹ್ಮಕಲಶೋತ್ಸವಗಳಲ್ಲಿ “ರಾಜಕೀಯದ ಚಪ್ಪಲು” ಹೊರಗಿಡಬೇಕು |

ಒಂದು ದೇವಸ್ಥಾನದ ಎಂದರೆ ಶ್ರದ್ಧೆಯ ಕೇಂದ್ರ, ಒಂದು ಊರಿನ ದೇವಸ್ಥಾನ ಎಂದರೆ ಸೌಹಾದರ್ತೆಯ…

2 hours ago

ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

10 hours ago

ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |

ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…

11 hours ago