ಹಲಸು ಮೇಳಗಳ ಫಲಪ್ರದದ ಹಿಂದಿನ ಶ್ರಮದ ಕಥಾನಕ “ಫಲಪ್ರದ” ಪುಸ್ತಕ |

May 29, 2024
9:08 PM
ಹಲಸಿನ ಮಾನದ ಹಿಂದಿನ ಶ್ರಮದ ಕಥಾಗುಚ್ಚವೇ ಫಲಪ್ರದ ಪುಸ್ತಕ. ಎಲ್ಲರೂ ಕೊಂಡು ಓದಿ. ಈ ಪುಸ್ತಕದ ಬಗ್ಗೆ ಬರೆದಿದ್ದಾರೆ ಎ ಪಿ ಸದಾಶಿವ ಮರಿಕೆ.

ಪುತ್ತೂರಲ್ಲಿ(Puttur) ಹಲಸು ಮೇಳದ ಉದ್ಘಾಟನಾ ಸಮಾರಂಭದಲ್ಲಿ ಹಲಸು ಮೇಳಗಳ ಹಿನ್ನೋಟದ ಪುಸ್ತಕ ಬಿಡುಗಡೆ ಇತ್ತು. ಹಲಸು ಮೇಳಗಳ ಫಲಪ್ರದದ ಹಿಂದಿನ ಶ್ರಮದ ಕಥಾನಕಗಳ ದಾಖಲೀಕರಣದ ಬಗ್ಗೆ ಮಾಹಿತಿಯೇ “ಫಲಪ್ರದ” ಪುಸ್ತಕ. ದಾಖಲಿಸಿ ಪುಸ್ತಕ ರೂಪಕ್ಕೆ ತಂದವರು ನಾ ಕಾರಂತ ಪೆರಾಜೆ.

Advertisement
Advertisement

ಅದೇ ದಿನ ಕೊಂಡು ತಂದ ಪುಸ್ತಕವನ್ನು ಮೂರು ದಿನಗಳಲ್ಲಿ ಓದಿ ಮುಗಿಸಿದೆ. ಓದಿ ಮುಗಿಯುವ ಹೊತ್ತಿಗೆ ಪುತ್ತೂರಿನ ಹಲಸು ಮೇಳವನ್ನು ಸಂಘಟಿಸಿದವರಲ್ಲಿ ಕೇಳಿದಾಗ ಹೆಚ್ಚುಕಮ್ಮಿ 10 ಟನ್ನಿನಷ್ಟು ಹಲಸು ಮೂರು ದಿನದ ಮೇಳದಲ್ಲಿ ವ್ಯಾಪಾರವಾಗಿದೆ ಎಂದರು. ( ಐದು ಟನ್ನಿನಷ್ಟು ಹಲಸಾಗಿ ಉಳಿದದ್ದು ಖಾದ್ಯಗಳ ರೂಪದಲ್ಲಿ )

ಪ್ರಕೃತಿ ಕೊಟ್ಟ ಅಮೂಲ್ಯ ಫಲವಸ್ತು ಹಲಸು ಹೊಲಸೆಂದು ಉಪೇಕ್ಷೆಗೆ ಒಳಗಾಗಿ ಅಲ್ಲಲ್ಲಿಯೇ ಮರಗಳಲ್ಲಿ ಕೊಳೆತು ಉದುರಿ ಹೋಗುತ್ತಿದ್ದ ಕಾಲ ಒಂದಿತ್ತು. ಅಂತಹ ಸಂದರ್ಭದಲ್ಲಿ ಹಲಸಿಗೊಂದು ಮಾನ ತಂದು ಕೊಡುವಲ್ಲಿ ಶ್ರಮಿಸಿದವರು ಹಲಸು ಸ್ನೇಹಿಕೂಟ ಮತ್ತು ಅಡಿಕೆ ಪತ್ರಿಕೆ. ಮಾರ್ಗದರ್ಶಿ:ಹಲಸು ರಾಯಭಾರಿ ಬಿರುದಾಂಕಿತ ಶ್ರೀ ಪಡ್ರೆಯವರು.

ಭವ್ಯ ದಿವ್ಯವಾದ ಕಟ್ಟಡವೊಂದು ಎದ್ದು ನಿಲ್ಲಬೇಕಾದರೆ ಉತ್ತಮ ಅಡಿಪಾಯದೊಂದಿಗೆ ಪಂಚಾಂಗ ಬೇಕು. ಪಂಚಾಂಗ ಕಟ್ಟಬೇಕಾದರೆ ಅನೇಕ ಅಡ್ಡಿ ಆತಂಕಗಳನ್ನು ಎದುರಿಸಿ ನಿರ್ಮಾಣವಾಗಿರುತ್ತದೆ. ಪಂಚಾಂಗದ ಮೇಲೆ ಭವ್ಯ ಕಟ್ಟಡ ಬಂದಾಗ ಕಟ್ಟಡವನ್ನು ವೀಕ್ಷಿಸಿ ಭಲೇ ಶಹಭಾಷ್ ಅಂತ ಅನ್ನುವವರು ಬಹಳಷ್ಟು ಮಂದಿ ಇದ್ದಾರೆ. ಪಂಚಾಂಗ ಕಟ್ಟಿದ ಶ್ರಮದ ಬಗ್ಗೆ ಅರಿವು ಅನೇಕರಿಗೆ ಗೊತ್ತಿರುವುದಿಲ್ಲ. 

ಅದೇ ರೀತಿ ಇತ್ತೀಚಿನ ವರ್ಷಗಳಲ್ಲಿ ವಾರಂತ್ಯದಲ್ಲಿ ನಡೆಯುವ ಹಲಸು ಮೇಳಗಳ ಯಶಸ್ಸಿಗೆ ಪಂಚಾಂಗ ಕಟ್ಟಿದವರು ಹಲಸು ಸ್ನೇಹಿಕೂಟ ಉಬರು ಮತ್ತು ಅಡಿಕೆ ಪತ್ರಿಕೆ ಬಳಗ. ಯಾವುದೇ ಸಾಮಾಜಿಕ ಜಾಲತಾಣಗಳಿಲ್ಲದ ಕಾಲದಲ್ಲಿ ಯಾವುದೇ ಅತಿಯಾದ ಪ್ರಚಾರಕ್ಕೂ ಒಳಗಾಗದೆ,ಕೇವಲ ಆಸಕ್ತಿ ಒಂದರಿಂದಲೇ ಪ್ರಚಾರಕ್ಕೆ ಬಂದ ಹಲಸು ಇಂದು ಮಾನವಂತ ಫಲ. ಮುಂದಿನ ದಿನಗಳಲ್ಲಿ ಕೃಷಿಕನಿಗೊಂದು ಉಪ ಆದಾಯವನ್ನು ತಂದು ಕೊಡಬಲ್ಲುದು ಎಂಬುದಕ್ಕೆ ಮೂರು ದಿನದ ಮೇಳದಲ್ಲಿ ಸುಮಾರು 10 ಟನ್ನಿನಷ್ಟು ಹಲಸು ವ್ಯಾಪಾರವೇ ಸಾಕ್ಷಿ. ಹಲಸಿನ ಮಾನದ ಹಿಂದಿನ ಶ್ರಮದ ಕಥಾಗುಚ್ಚವೇ ಫಲಪ್ರದ ಪುಸ್ತಕ. ಎಲ್ಲರೂ ಕೊಂಡು ಓದಿ.
ಬರಹ :
ಎ ಪಿ ಸದಾಶಿವ ಮರಿಕೆ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

 

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ
ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ
June 28, 2025
8:36 PM
by: The Rural Mirror ಸುದ್ದಿಜಾಲ
ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ
June 28, 2025
8:29 PM
by: The Rural Mirror ಸುದ್ದಿಜಾಲ
ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ
June 28, 2025
8:14 PM
by: The Rural Mirror ಸುದ್ದಿಜಾಲ
ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

ಪ್ರಮುಖ ಸುದ್ದಿ

MIRROR FOCUS

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ
ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ
ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ
June 28, 2025
8:29 PM
by: The Rural Mirror ಸುದ್ದಿಜಾಲ
ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ
June 28, 2025
8:14 PM
by: The Rural Mirror ಸುದ್ದಿಜಾಲ
ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |
June 28, 2025
7:14 AM
by: The Rural Mirror ಸುದ್ದಿಜಾಲ

Editorial pick

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ವರ್ಮುಡಿ ಅವರಿಗೆ ಮತ್ತೊಮ್ಮೆ ಅಂತರಾಷ್ಟ್ರೀಯ ಮನ್ನಣೆ
June 25, 2025
6:52 AM
by: ದ ರೂರಲ್ ಮಿರರ್.ಕಾಂ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ
ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ
June 28, 2025
8:36 PM
by: The Rural Mirror ಸುದ್ದಿಜಾಲ
ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ
June 28, 2025
8:29 PM
by: The Rural Mirror ಸುದ್ದಿಜಾಲ
ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ
June 28, 2025
8:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?
June 28, 2025
2:17 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |
June 28, 2025
7:14 AM
by: The Rural Mirror ಸುದ್ದಿಜಾಲ
ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..
June 28, 2025
6:37 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್
June 28, 2025
6:30 AM
by: ದಿವ್ಯ ಮಹೇಶ್
ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..
June 27, 2025
11:35 PM
by: The Rural Mirror ಸುದ್ದಿಜಾಲ
ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ
June 27, 2025
10:44 PM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?
June 21, 2025
8:17 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ

OPINION

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?
June 19, 2025
6:38 AM
by: ಪ್ರಬಂಧ ಅಂಬುತೀರ್ಥ
ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ
June 14, 2025
12:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group