ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು.ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ.
1971ರ ಇಂಡೋ ಪಾಕ್ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿಇದು ಬಳಕೆಯಾಗಿದೆ. 40 ಟನ್ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲ ಹೊಂದಿದೆ. ಗಂಟೆಗೆ 51 ಕಿ.ಮೀ. ಸಾಮರ್ಥ್ಯ 500 ಅಶ್ವಶಕ್ತಿ ಹೊಂದಿತ್ತು. 1968ರಲ್ಲಿ ಭಾರತೀಯ ಸೇನೆಗೆ ಇದನ್ನು ಸೇರಿಸಲಾಯಿತು. ಸೋವಿಯತ್ ಒಕ್ಕೂಟ ಸಿಬ್ಬಂದಿ ಇದನ್ನು ತಯಾರು ಮಾಡಿದ್ದರು.ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…