ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು.ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ.
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…