ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು.ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ.
1971ರ ಇಂಡೋ ಪಾಕ್ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿಇದು ಬಳಕೆಯಾಗಿದೆ. 40 ಟನ್ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲ ಹೊಂದಿದೆ. ಗಂಟೆಗೆ 51 ಕಿ.ಮೀ. ಸಾಮರ್ಥ್ಯ 500 ಅಶ್ವಶಕ್ತಿ ಹೊಂದಿತ್ತು. 1968ರಲ್ಲಿ ಭಾರತೀಯ ಸೇನೆಗೆ ಇದನ್ನು ಸೇರಿಸಲಾಯಿತು. ಸೋವಿಯತ್ ಒಕ್ಕೂಟ ಸಿಬ್ಬಂದಿ ಇದನ್ನು ತಯಾರು ಮಾಡಿದ್ದರು.ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…