Advertisement
ಸುದ್ದಿಗಳು

ಧರ್ಮಸ್ಥಳ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಟ್ಯಾಂಕ್‍ ಕೊಡುಗೆ

Share

ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್‍ ಕೊಡುಗೆಯಾಗಿ ನೀಡಲಾಯಿತು.ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ.

Advertisement
1971ರ ಇಂಡೋ ಪಾಕ್‍ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿಇದು ಬಳಕೆಯಾಗಿದೆ. 40 ಟನ್‍ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲ ಹೊಂದಿದೆ. ಗಂಟೆಗೆ 51 ಕಿ.ಮೀ. ಸಾಮರ್ಥ್ಯ 500 ಅಶ್ವಶಕ್ತಿ ಹೊಂದಿತ್ತು. 1968ರಲ್ಲಿ ಭಾರತೀಯ ಸೇನೆಗೆ ಇದನ್ನು ಸೇರಿಸಲಾಯಿತು.  ಸೋವಿಯತ್‍ ಒಕ್ಕೂಟ ಸಿಬ್ಬಂದಿ ಇದನ್ನು ತಯಾರು ಮಾಡಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

3 seconds ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

10 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

23 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

24 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago