Advertisement
ಸುದ್ದಿಗಳು

ಮನೆ ದರೋಡೆಗೆ ಯತ್ನಿಸಿದ ಕಳ್ಳ ಆಸ್ಪತ್ರೆಗೆ ಸೇರಿದ….! | ಸೂಪರ್ ಸ್ಟಾರ್ ಮಹೇಶ್ ಬಾಬು ಮನೆಯಲ್ಲಿ ಘಟನೆ |

Share

ಕಳ್ಳನೊಬ್ಬ ಟಾಲಿವುಡ್​ ಸೂಪರ್​ ಸ್ಟಾರ್​ ಮಹೇಶ್​ ಬಾಬು (Mahesh Babu) ಅವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಳಕಿಗೆ ಬಂದಿದೆ. 

Advertisement
Advertisement

ಮಂಗಳವಾರ ರಾತ್ರಿ ಹೈದರಾಬಾದ್‌ನ   ಜುಬಿಲಿ ಹಿಲ್ಸ್​ನಲ್ಲಿರುವ ಮಹೇಶ್​ ಬಾಬು ಅವರ ಮನೆ ದರೋಡೆಗೆ ಒಡಿಶಾ ಮೂಲಕ ಯುವಕನೊಬ್ಬ ಯತ್ನಿಸಿದ.  ಮಹೇಶ್​ ಬಾಬು ಅವರ ನಿವಾಸದ ಸುತ್ತ ಸುಮಾರು 30 ಅಡಿ ಎತ್ತರವಿರುವ ಕಾಪೌಂಡ್ ಏರಿದ ಖದೀಮ, ಕೆಳಗೆ ಜಿಗಿದು, ಕಾಲು ನೋವು ಮಾಡಿಕೊಂಡು ಒದ್ದಾಡುತ್ತಿದ್ದ. ಸೆಕ್ಯರಿಟಿ ಗಾರ್ಡ್‌ಗೆ   ಶಬ್ಧ ಕೇಳಿ  ಹೋಗಿ ನೋಡಿದಾಗ  ಕಳ್ಳ ಸಿಕ್ಕಿಬಿದ್ದಿದ್ದಾನೆ. ತಕ್ಷಣ ಸೆಕ್ಯುರಿಟಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದನು.ಸ್ಥಳಕ್ಕೆ ಬಂದ ಪೊಲೀಸರು ಖದೀಮನನ್ನು ವಶಕ್ಕೆ ಪಡೆದು, ಆತನನ್ನು ಹೈದರಾಬಾದ್‌ನ ಒಸ್ಮಾನಿಯಾ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದಾರೆ. ಈ ಕಳ್ಳ  ಮೂರು ದಿನಗಳ ಹಿಂದೆ ಒಡಿಶಾದಿಂದ ಹೈದರಾಬಾದ್​ಗೆ ಬಂದಿದ್ದನು.

ನಟ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ ನಿಧನರಾಗಿದ್ದರು. ಹೀಗಾಗಿ ಮನೆ ಆವರಣದಲ್ಲಿ ಸೆಕ್ಯುರಿಟಿ ಗಾರ್ಡ್‌ ಕೂಡಾ ಎಲರ್ಟ್‌ ಆಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

16 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

16 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

16 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

16 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago