Advertisement
ಸುದ್ದಿಗಳು

ಮನೆ ದರೋಡೆಗೆ ಯತ್ನಿಸಿದ ಕಳ್ಳ ಆಸ್ಪತ್ರೆಗೆ ಸೇರಿದ….! | ಸೂಪರ್ ಸ್ಟಾರ್ ಮಹೇಶ್ ಬಾಬು ಮನೆಯಲ್ಲಿ ಘಟನೆ |

Share

ಕಳ್ಳನೊಬ್ಬ ಟಾಲಿವುಡ್​ ಸೂಪರ್​ ಸ್ಟಾರ್​ ಮಹೇಶ್​ ಬಾಬು (Mahesh Babu) ಅವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಳಕಿಗೆ ಬಂದಿದೆ. 

ಮಂಗಳವಾರ ರಾತ್ರಿ ಹೈದರಾಬಾದ್‌ನ   ಜುಬಿಲಿ ಹಿಲ್ಸ್​ನಲ್ಲಿರುವ ಮಹೇಶ್​ ಬಾಬು ಅವರ ಮನೆ ದರೋಡೆಗೆ ಒಡಿಶಾ ಮೂಲಕ ಯುವಕನೊಬ್ಬ ಯತ್ನಿಸಿದ.  ಮಹೇಶ್​ ಬಾಬು ಅವರ ನಿವಾಸದ ಸುತ್ತ ಸುಮಾರು 30 ಅಡಿ ಎತ್ತರವಿರುವ ಕಾಪೌಂಡ್ ಏರಿದ ಖದೀಮ, ಕೆಳಗೆ ಜಿಗಿದು, ಕಾಲು ನೋವು ಮಾಡಿಕೊಂಡು ಒದ್ದಾಡುತ್ತಿದ್ದ. ಸೆಕ್ಯರಿಟಿ ಗಾರ್ಡ್‌ಗೆ   ಶಬ್ಧ ಕೇಳಿ  ಹೋಗಿ ನೋಡಿದಾಗ  ಕಳ್ಳ ಸಿಕ್ಕಿಬಿದ್ದಿದ್ದಾನೆ. ತಕ್ಷಣ ಸೆಕ್ಯುರಿಟಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದನು.ಸ್ಥಳಕ್ಕೆ ಬಂದ ಪೊಲೀಸರು ಖದೀಮನನ್ನು ವಶಕ್ಕೆ ಪಡೆದು, ಆತನನ್ನು ಹೈದರಾಬಾದ್‌ನ ಒಸ್ಮಾನಿಯಾ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದಾರೆ. ಈ ಕಳ್ಳ  ಮೂರು ದಿನಗಳ ಹಿಂದೆ ಒಡಿಶಾದಿಂದ ಹೈದರಾಬಾದ್​ಗೆ ಬಂದಿದ್ದನು.

ನಟ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ ನಿಧನರಾಗಿದ್ದರು. ಹೀಗಾಗಿ ಮನೆ ಆವರಣದಲ್ಲಿ ಸೆಕ್ಯುರಿಟಿ ಗಾರ್ಡ್‌ ಕೂಡಾ ಎಲರ್ಟ್‌ ಆಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

1 day ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago