Advertisement
City mirror

ಒಂದೇ ಕುಂಟುಂಬದಿಂದ ಹಲವೆಡೆ ಸರಣಿ ಕಳ್ಳತನ ಶಂಕೆ | ಕರಾವಳಿ ಟೆಕ್ಸ್‌ ಟೈಲ್‌ ಎಸೋಸಿಯೇಶನ್‌ನಿಂದ ಪೊಲೀಸರಿಗೆ ದೂರು |

Share

ಕರಾವಳಿ ಭಾಗದ ಎಲ್ಲಾ ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಬಟ್ಟೆ ಕಳ್ಳತನ ಹಾಗೂ ಗ್ರಾಹಕರ ಬ್ಯಾಗ್‌ನಿಂದ ಮತ್ತು ಮೈಯಲ್ಲಿರುವ ಆಭರಣಗಳ ಕಳ್ಳತನ ಆಗಿರುವ ಹಿನ್ನಲೆಯಿಂದ ಕರಾವಳಿ  ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ವತಿಯಿಂದ  ಎಸೋಸಿಯೇಶನ್‌ ಅಧ್ಯಕ್ಷ , ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ.

Advertisement
Advertisement

ಹಲವು ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿರುವುದೆಲ್ಲವೂ ಸಿ.ಸಿ ಟಿ.ವಿ ಪೂಟೇಜ್‌ನಲ್ಲಿ ದಾಖಲಾಗಿದ್ದು, ಇದನ್ನು ಪ್ರತ್ಯೇಕ ಕಳ್ಳತನವೆಂದು  ಭಾವಿಸಿದ್ದೆವು. ಈ ಬಗ್ಗೆ ಎಲ್ಲೆಡೆಯೂ ಕೂಲಂಕುಶವಾಗಿ ಪರಿಶೀಲನೆ ಮಾಡಿದಾಗ ಒಂದೇ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡಿದೆ.ಸುಮಾರು 30 ವರ್ಷಗಳಿಂದ ಕಳ್ಳತನ ಮಾಡುವುದೇ ಇವರ ಚಟುವಟಿಕಯಾಗಿದೆ ಎಂಬುದೂ ಈಗ ಸಂದೇಹಕ್ಕೆ ಎಡೆಮಾಡಿದೆ. ಆದುದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಳ್ಳತನ ಮಾಡುವವರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂದು ಕರಾವಳಿ ಭಾಗದ ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ಮಂಗಳೂರು ಪೋಲಿಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

18 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

18 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago