City mirror

ಒಂದೇ ಕುಂಟುಂಬದಿಂದ ಹಲವೆಡೆ ಸರಣಿ ಕಳ್ಳತನ ಶಂಕೆ | ಕರಾವಳಿ ಟೆಕ್ಸ್‌ ಟೈಲ್‌ ಎಸೋಸಿಯೇಶನ್‌ನಿಂದ ಪೊಲೀಸರಿಗೆ ದೂರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರಾವಳಿ ಭಾಗದ ಎಲ್ಲಾ ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಬಟ್ಟೆ ಕಳ್ಳತನ ಹಾಗೂ ಗ್ರಾಹಕರ ಬ್ಯಾಗ್‌ನಿಂದ ಮತ್ತು ಮೈಯಲ್ಲಿರುವ ಆಭರಣಗಳ ಕಳ್ಳತನ ಆಗಿರುವ ಹಿನ್ನಲೆಯಿಂದ ಕರಾವಳಿ  ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ವತಿಯಿಂದ  ಎಸೋಸಿಯೇಶನ್‌ ಅಧ್ಯಕ್ಷ , ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ.

Advertisement
Advertisement

ಹಲವು ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿರುವುದೆಲ್ಲವೂ ಸಿ.ಸಿ ಟಿ.ವಿ ಪೂಟೇಜ್‌ನಲ್ಲಿ ದಾಖಲಾಗಿದ್ದು, ಇದನ್ನು ಪ್ರತ್ಯೇಕ ಕಳ್ಳತನವೆಂದು  ಭಾವಿಸಿದ್ದೆವು. ಈ ಬಗ್ಗೆ ಎಲ್ಲೆಡೆಯೂ ಕೂಲಂಕುಶವಾಗಿ ಪರಿಶೀಲನೆ ಮಾಡಿದಾಗ ಒಂದೇ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡಿದೆ.ಸುಮಾರು 30 ವರ್ಷಗಳಿಂದ ಕಳ್ಳತನ ಮಾಡುವುದೇ ಇವರ ಚಟುವಟಿಕಯಾಗಿದೆ ಎಂಬುದೂ ಈಗ ಸಂದೇಹಕ್ಕೆ ಎಡೆಮಾಡಿದೆ. ಆದುದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಳ್ಳತನ ಮಾಡುವವರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂದು ಕರಾವಳಿ ಭಾಗದ ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ಮಂಗಳೂರು ಪೋಲಿಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

14 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

18 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

1 day ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

2 days ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

2 days ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

2 days ago