Advertisement
City mirror

ಒಂದೇ ಕುಂಟುಂಬದಿಂದ ಹಲವೆಡೆ ಸರಣಿ ಕಳ್ಳತನ ಶಂಕೆ | ಕರಾವಳಿ ಟೆಕ್ಸ್‌ ಟೈಲ್‌ ಎಸೋಸಿಯೇಶನ್‌ನಿಂದ ಪೊಲೀಸರಿಗೆ ದೂರು |

Share

ಕರಾವಳಿ ಭಾಗದ ಎಲ್ಲಾ ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಬಟ್ಟೆ ಕಳ್ಳತನ ಹಾಗೂ ಗ್ರಾಹಕರ ಬ್ಯಾಗ್‌ನಿಂದ ಮತ್ತು ಮೈಯಲ್ಲಿರುವ ಆಭರಣಗಳ ಕಳ್ಳತನ ಆಗಿರುವ ಹಿನ್ನಲೆಯಿಂದ ಕರಾವಳಿ  ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ವತಿಯಿಂದ  ಎಸೋಸಿಯೇಶನ್‌ ಅಧ್ಯಕ್ಷ , ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ.

Advertisement
Advertisement
Advertisement
Advertisement

Advertisement

ಹಲವು ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿರುವುದೆಲ್ಲವೂ ಸಿ.ಸಿ ಟಿ.ವಿ ಪೂಟೇಜ್‌ನಲ್ಲಿ ದಾಖಲಾಗಿದ್ದು, ಇದನ್ನು ಪ್ರತ್ಯೇಕ ಕಳ್ಳತನವೆಂದು  ಭಾವಿಸಿದ್ದೆವು. ಈ ಬಗ್ಗೆ ಎಲ್ಲೆಡೆಯೂ ಕೂಲಂಕುಶವಾಗಿ ಪರಿಶೀಲನೆ ಮಾಡಿದಾಗ ಒಂದೇ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡಿದೆ.ಸುಮಾರು 30 ವರ್ಷಗಳಿಂದ ಕಳ್ಳತನ ಮಾಡುವುದೇ ಇವರ ಚಟುವಟಿಕಯಾಗಿದೆ ಎಂಬುದೂ ಈಗ ಸಂದೇಹಕ್ಕೆ ಎಡೆಮಾಡಿದೆ. ಆದುದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಳ್ಳತನ ಮಾಡುವವರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂದು ಕರಾವಳಿ ಭಾಗದ ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ಮಂಗಳೂರು ಪೋಲಿಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

11 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

11 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

11 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

11 hours ago

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ

ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…

11 hours ago