Advertisement
City mirror

ಒಂದೇ ಕುಂಟುಂಬದಿಂದ ಹಲವೆಡೆ ಸರಣಿ ಕಳ್ಳತನ ಶಂಕೆ | ಕರಾವಳಿ ಟೆಕ್ಸ್‌ ಟೈಲ್‌ ಎಸೋಸಿಯೇಶನ್‌ನಿಂದ ಪೊಲೀಸರಿಗೆ ದೂರು |

Share

ಕರಾವಳಿ ಭಾಗದ ಎಲ್ಲಾ ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಬಟ್ಟೆ ಕಳ್ಳತನ ಹಾಗೂ ಗ್ರಾಹಕರ ಬ್ಯಾಗ್‌ನಿಂದ ಮತ್ತು ಮೈಯಲ್ಲಿರುವ ಆಭರಣಗಳ ಕಳ್ಳತನ ಆಗಿರುವ ಹಿನ್ನಲೆಯಿಂದ ಕರಾವಳಿ  ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ವತಿಯಿಂದ  ಎಸೋಸಿಯೇಶನ್‌ ಅಧ್ಯಕ್ಷ , ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ.

Advertisement
Advertisement
Advertisement
Advertisement
Advertisement

Advertisement

ಹಲವು ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿರುವುದೆಲ್ಲವೂ ಸಿ.ಸಿ ಟಿ.ವಿ ಪೂಟೇಜ್‌ನಲ್ಲಿ ದಾಖಲಾಗಿದ್ದು, ಇದನ್ನು ಪ್ರತ್ಯೇಕ ಕಳ್ಳತನವೆಂದು  ಭಾವಿಸಿದ್ದೆವು. ಈ ಬಗ್ಗೆ ಎಲ್ಲೆಡೆಯೂ ಕೂಲಂಕುಶವಾಗಿ ಪರಿಶೀಲನೆ ಮಾಡಿದಾಗ ಒಂದೇ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡಿದೆ.ಸುಮಾರು 30 ವರ್ಷಗಳಿಂದ ಕಳ್ಳತನ ಮಾಡುವುದೇ ಇವರ ಚಟುವಟಿಕಯಾಗಿದೆ ಎಂಬುದೂ ಈಗ ಸಂದೇಹಕ್ಕೆ ಎಡೆಮಾಡಿದೆ. ಆದುದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಳ್ಳತನ ಮಾಡುವವರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂದು ಕರಾವಳಿ ಭಾಗದ ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ಮಂಗಳೂರು ಪೋಲಿಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

2 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

3 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

3 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

4 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago