Advertisement
City mirror

ಒಂದೇ ಕುಂಟುಂಬದಿಂದ ಹಲವೆಡೆ ಸರಣಿ ಕಳ್ಳತನ ಶಂಕೆ | ಕರಾವಳಿ ಟೆಕ್ಸ್‌ ಟೈಲ್‌ ಎಸೋಸಿಯೇಶನ್‌ನಿಂದ ಪೊಲೀಸರಿಗೆ ದೂರು |

Share

ಕರಾವಳಿ ಭಾಗದ ಎಲ್ಲಾ ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಬಟ್ಟೆ ಕಳ್ಳತನ ಹಾಗೂ ಗ್ರಾಹಕರ ಬ್ಯಾಗ್‌ನಿಂದ ಮತ್ತು ಮೈಯಲ್ಲಿರುವ ಆಭರಣಗಳ ಕಳ್ಳತನ ಆಗಿರುವ ಹಿನ್ನಲೆಯಿಂದ ಕರಾವಳಿ  ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ವತಿಯಿಂದ  ಎಸೋಸಿಯೇಶನ್‌ ಅಧ್ಯಕ್ಷ , ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ಹಲವು ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿರುವುದೆಲ್ಲವೂ ಸಿ.ಸಿ ಟಿ.ವಿ ಪೂಟೇಜ್‌ನಲ್ಲಿ ದಾಖಲಾಗಿದ್ದು, ಇದನ್ನು ಪ್ರತ್ಯೇಕ ಕಳ್ಳತನವೆಂದು  ಭಾವಿಸಿದ್ದೆವು. ಈ ಬಗ್ಗೆ ಎಲ್ಲೆಡೆಯೂ ಕೂಲಂಕುಶವಾಗಿ ಪರಿಶೀಲನೆ ಮಾಡಿದಾಗ ಒಂದೇ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡಿದೆ.ಸುಮಾರು 30 ವರ್ಷಗಳಿಂದ ಕಳ್ಳತನ ಮಾಡುವುದೇ ಇವರ ಚಟುವಟಿಕಯಾಗಿದೆ ಎಂಬುದೂ ಈಗ ಸಂದೇಹಕ್ಕೆ ಎಡೆಮಾಡಿದೆ. ಆದುದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಳ್ಳತನ ಮಾಡುವವರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂದು ಕರಾವಳಿ ಭಾಗದ ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ಮಂಗಳೂರು ಪೋಲಿಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

11 minutes ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago